ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿಂಧನೂರಿನ ಬಿಜೆಪಿ ಅಭ್ಯರ್ಥಿ ಕೆ ಕರಿಯಪ್ಪ ಯಾವ ದಿನಾಂಕ ನಾಮಪತ್ರ ಸಲ್ಲಿಸುತ್ತಾರೆ?

ರಾಯಚೂರು// ಎಪ್ರಿಲ್ 17.ಕರ್ನಾಟಕ ರಾಜ್ಯ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಂಧನೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಕರಿಯಪ್ಪ ದಿನಾಂಕ 19-04-2023 ಬುಧವಾರ ಬೆಳಿಗ್ಗೆ 10.00ರಿಂದ 11.00 ಗಂಟೆಯವರಿಗೆ ನಾಮ ಪತ್ರ ಸಲ್ಲಿಸಲು ನಗರದ APMC ಯಿಂದ ತಹಶೀಲ್ದಾರ್ ಕಾರ್ಯಲಯದವರೆಗೆ ಬೃಹತ್ ಮೆರವಣಿಗೆಯ ಮೂಲಕ ಬಿಜೆಪಿ ಅಭ್ಯರ್ಥಿಯಾದ ಕೆ ಕರಿಯಪ್ಪ ಅರವರು ನಾಮ ಪತ್ರ ಸಲ್ಲಿಸುವರು ಎಂದು ಕರುನಾಡ ಕಂದಪತ್ರಿಕೆಗೆ ಅವರ ಕಾರ್ಯಕರ್ತರು ತಿಳಿಸಿದರು ನಂತರ ನಗರದ ಗಂಗಾವತಿ ರಸ್ತೆಯಲ್ಲಿರುವ ಯಲಿ ಮಂಚಾಲಿ ವಾಸುದೇವರಾವು ಕಮ್ಮವಾರಿ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಜಿ ಹಾಗೂ ಮುರುಗೇಶ್ ನಿರಾಣಿ ಹಾಗೂ ದೇವದುರ್ಗ ಶಾಸಕರು ಶಿವನಗೌಡ ನಾಯಕ್ ನಾಮ ಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ
ಪದಾಧಿಕಾರಿಗಳು ಕಾರ್ಯಕರ್ತರ ಬಂಧುಗಳು ಹಾಗೂ ಅಭಿಮಾನಿಗಳು ಭಾಗವಹಿಸಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.
ವರದಿ//ವೆಂಕಟೇಶ.H. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ