ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಿಂದ ನಾಮ ಪತ್ರ ಸಲ್ಲಿಕೆ

ಇಂಡಿ:ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಇಂಡಿ ವಿಧಾನಸಭಾ ಮತಕ್ಷೇತ್ರಕ್ಕೆ ನಾಗೇಶ ಶಿವಶರಣ ನಾಮಪತ್ರ ಸಲ್ಲಿಸಿದರು.
ಬಹುಜನ ಹಿತಾಯ ಬಹುಜನ ಸುಖಾಯ ತತ್ವದಡಿಯಲ್ಲಿ ಬಹುಸಂಖ್ಯಾತರು ರಾಜ್ಯಾಧಿಕಾರ ಹಿಡಿಯುವ ನಿಟ್ಟಿನಲ್ಲಿ ಪಕ್ಷವು ಕಾರ್ಯನಿರ್ವಹಿಸುತ್ತಿದೆ. ಇಂಡಿಯ ಸರ್ವೋತ್ತಮುಖ ಏಳಿಗೆಗಾಗಿ ಈ ಮತಕ್ಷೇತ್ರವನ್ನು ಆಯ್ದುಕೊಂಡಿದ್ದೇನೆ ಎಂದು ನಾಮ ಪತ್ರ ಸಲ್ಲಿಸಿದ ನಂತರ ಅವರು ಮಾತನಾಡಿದರು.
ಚುನಾವಣಾಧಿಕಾರಿಗಳಾದ ರಾಮಚಂದ್ರ ಗಡದೆ ನಾಮಪತ್ರ ಸ್ವೀಕರಿದರು.ಈ ಸಂಧರ್ಭದಲ್ಲಿ ಸೂಚಕರಾಗಿ ವಕೀಲರಾದ ವಿಕಾಸ ಹೊಸಮನಿ, ಸಾಗರ ಕಾಳೆ, ಸುಮೀತಕುಮಾರ ಮೂರಮನ, ಕೇತನ ಕಾಲೇಬಾಗ , ಸಿಧ್ದಾರ್ಥ ಹಳ್ಳದಮನಿ, ಧಾನೇಶ ಹೊಸಮನಿ ಇನ್ನೀತರರು ಉಪಸ್ಥಿತರಿದ್ದರು.

ವರದಿ:ವಿಜಯಕುಮಾರ ಜಂಬಗಿ (ಇಂಡಿ)

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ