ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೇವರಾಜು ಅರಸು ಬಾಲಕರ ವಸತಿ ನಿಲಯದಲ್ಲಿ ಎಪ್ರಿಲ್ ಕೂಲ್ ಆಚರಣೆ

ಗಂಗಾವತಿ ತಾಲೂಕಿನ ಸಿದ್ದಾಪೂರ ಪಟ್ಟಣದ ದೇವರಾಜ ಅರಸು ಬಾಲಕರ ವಸತಿ ನಿಲಯದ ಆವರಣದಲ್ಲಿ ವನಸಿರಿ ಫೌಂಡೇಶನ್ ಹಾಗೂ ಸಿದ್ದಾಪೂರ ಹಸಿರು ಸೇನೆ ವತಿಯಿಂದ ಪಕ್ಷಿಗಳಿಗೆ ನೀರು ಕುಡಿಯಲು ಮಣ್ಣಿನ ಮಡಿಕೆಗಳನ್ನು ಕಟ್ಟುವ ಮೂಲಕ ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಕುಮಾರ ಶಿಕ್ಷಕರು ಮಾತನಾಡಿ ಹಲವಾರು ವರ್ಷಗಳಿಂದ ಪರಿಸರ ಸಂರಕ್ಷಣೆಯಲ್ಲಿ ತೊಡಗಿರುವ ವನಸಿರಿ ಫೌಂಡೇಶನ್ ಕಾರ್ಯ ಶ್ಲಾಘನೀಯ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಪರಿಸರ ರಥದ ಮೂಲಕ ಜಾಗೃತಿ ಮೂಡುಸುತ್ತಿದ್ದಾರೆ.ಜೊತೆಗೆ ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಮೂಲಕ ವಿನೂತನವಾಗಿ ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಆಚರಣೆ ಮಾಡುತ್ತಿದ್ದಾರೆ ಇವರ ಜೊತೆಯಲ್ಲಿ ನಮ್ಮ ಹಸಿರು ಸೇನೆ ತಂಡದ ಸದಸ್ಯರು ಕೂಡ ಕೈಜೋಡಿಸಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಕಟ್ಟಿ ಕಾಳು ಮತ್ತು ನೀರು ಹಾಕುವ ಕಾರ್ಯಗಳನ್ನು ಮಾಡುತ್ತಿರುವುದು ಒಂದು ಉತ್ತಮ ಬೆಳವಣಿಗೆ ಈ ಕಾರ್ಯಕ್ರಮವನ್ನು ವನಸಿರಿ ತಂಡ ಮತ್ತು ಹಸಿರು ಸೇನೆ ತಂಡ ನಮ್ಮ ಶಾಲೆಯಲ್ಲಿ ಹಮ್ಮಿಕೊಂಡಿರುವುದುಕ್ಕೆ ತುಂಬಾ ದನ್ಯವಾದಗಳು ಇಂತಹ ಕಾರ್ಯಗಳು ಯಶಸ್ವಿಯಾಗಲೆಂದು ಆರೈಸಿದರು.

ಈ ಸಂದರ್ಭದಲ್ಲಿ ಹಸಿರು ಸೇನೆ ಸದಸ್ಯರು ಅಯ್ಯನಗೌಡ, ವಿಟ್ಟಲ್ ಜೀರಗಾಳಿ, ಮಹಮ್ಮದ್ ರಫೀಕ್ ರುದ್ರಗೌಡ,ಶಿವಕುಮಾರ ಶಿಕ್ಷಕರು ಹತ್ತನೇ ತರಗತಿಯ ವಿದ್ಯಾರ್ಥಿಗಳು,ಹಾಗೂ ವನಸಿರಿ ಫೌಂಡೇಶನ್ ಸದಸ್ಯರು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ