ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಸ್.ಭೀಮಾನಾಯ್ಕ್ ಅವರು ನಾಮ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಹರಿದು ಬಂದ ಜನ ಸಾಗರ

ಹಗರಿಬೊಮ್ಮನಹಳ್ಳಿ:ವಿಧಾನಸಭಾ ಕ್ಷೇತ್ರದ 2023 ರಲ್ಲಿ ನಡೆಯುವ ಚುನಾವಣೆಯ ನಿಮಿತ್ತವಾಗಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಭೀಮಾನಾಯ್ಕ್ ರವರು ಹಗರಿಬೊಮ್ಮನಹಳ್ಳಿ ಪಟ್ಟಣದ ‌ನರಗಲ್ ದುರುಗಮ್ಮ ದೇವಿಗೆ ಪೂಜೆ ಸಲ್ಲಿಸಿ ಹಾಗೂ ವಾಲ್ಮೀಕಿ ಸರ್ಕಲ್ ನಲ್ಲಿ ವಾಲ್ಮೀಕಿ ಋಷಿಯ ಮೂರ್ತಿಗೆ ಹೂವಿನ ಮಾಲಾರ್ಪಣೆ ಮಾಡಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ನಾಮಪತ್ರ ಸಲ್ಲಿಸಲು ಹರಿದು ಬಂದ ಜನಸಾಗರದೊಂದಗೆ ಮೆರವಣಿಗೆಯ ಮುಖಾಂತರ ತಾಲೂಕು ಅಪೀಸ್ ನಲ್ಲಿ ಚುನಾವಣೆ ಅದಿಕಾರಿಗಳಿಗೆ ಎಸ್.ಭೀಮನಾಯ್ಕ್ ರವರು ನಾಮ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರಾದ ಶೀರಾಜ್ ಷೇಕ್,
ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದಾರುಕೇಶ, ದೊಡ್ಡ ರಾಮಣ್ಣ,
ಪಟ್ಟಣ ಪಂಚಾಯತಿ ಮಾಜಿ ಸದಸ್ಯರಾದ ಶಿರಿಬಿ, ಕೊಟ್ರೇಶಿ,
ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅದ್ಯಕ್ಷರು.ಟಿ ರಾಮಪ್ಪ,ಕೊಟ್ಟೂರು ಪಟ್ಟಣ ಪಂಚಾಯಿತಿ ಸದಸ್ಯರು ,ವಾಲ್ಮೀಕಿ ಸಮಾಜದ ಮುಖಂಡ ಎಂ.ಶ್ರೀನಿವಾಸ, ಅರ್.ಎಂ.ಗುರು.ಶಿವಕುಮಾರ ಗೌಡ,ಸತೀಶ್, ವೀರುಪಾಕ್ಷಿ,ಬಡೆಗೇರ್ ಕೊಟ್ರೇಶಿ,
ಹಗರಿಬೋಮ್ಮನಹಳ್ಳಿ ಕ್ಷೇತ್ರದ ಮುಖಂಡರು ಕಾರ್ಯಕರ್ತರು ಇದ್ದರು.

ವರದಿ ಚಿಗಟೇರಿ ಜಯಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ