ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮನೆಯಿಲ್ಲದ್ದವರ ನೋವು ಕಣ್ಣಾರೆ ಕಂಡಿದ್ದೇನೆ,ಶ್ವಾಶ್ವತ ಪರಿಹಾರಕ್ಕೆ ಜೆಡಿಎಸ್ ಬೆಂಬಲಿಸಿ


ವಿಜಯಪುರ/ಇಂಡಿ:ತಾಂಬಾ ಮಸಳಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಡಿ ಪಾಟೀಲರ ಧರ್ಮಪತ್ನಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಪದ್ಮಾವತಿ ಬಸವರಾಜ ಪಾಟೀಲರು ಪ್ರತಿ ಮನೆ ಮನೆಗೆ ತೆರಳಿ ಪಂಚರತ್ನ ಯೋಜನೆಯ ಮಹತ್ವ ತಿಳಿಸಿ ಮತಯಾಚನೆ ಮಾಡಿದರು.ನಂತರ ಮಾತನಾಡಿ ಗ್ರಾಮಗಳ ಮನೆ ಮನೆಗೆ ತೆರಳಿ ಪಂಚರತ್ನ ಯೋಜನೆಯ ಮಹತ್ವದ ಗುರಿಯಾದ ಮನೆಯಿಲ್ಲದವರಿಗೆ ಕಡ್ಡಾಯವಾಗಿ ಮನೆ ನೀಡುವ ಮೂಲಕ ಬಡವರ ಪಾಲಿಗೆ ಪಂಚರತ್ನ ಮಹತ್ವದ ಯೋಜನೆಯನ್ನು ಅನುಷ್ಠಾನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸಂಕಲ್ಪ ಮಾಡಿದ್ದಾರೆ ಬಸವರಾಜ ಹಂಜಗಿ,ಗಿರಿಜಾ ಹಂಜಗಿ,ಮಾಳು ಮ್ಯಾಕೇರ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ-ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ