ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ದುರ್ಗಾದೇವಿ ಹಾಗೂ ಶ್ರೀ ಲಕ್ಷ್ಮೀ ದೇವಿಯ ಜಾತ್ರಾಮೋಹತ್ಸವ

ಬೆಳಗಾವಿ:ಯಮಕನಮರಡ:ದಿನಾಂಕ 25-04-2023 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿಯವರ ಬೆಂಬಲಿತರು ಹಾಗೂ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿಯವರು ಮತ್ತು ಅವರ ಸಂಗಡಿಗರು ಯಮಕನಮರಡಿ ಕ್ಷೇತ್ರದ ಹತ್ತರಕಿ ಟಾನ ಜಿ.ಪಂ ವ್ಯಾಪ್ತಿಯಲ್ಲಿ ಬರುವ ಹಳೆ ವಟಮುರಿ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಹಾಗೂ ಶ್ರೀ ಲಕ್ಷ್ಮಿ ದೇವಿಯ ಜಾತ್ರಾಮೋಹತ್ಸವದ ನಿಮಿತ್ತ ಸತೀಶ್ ಜಾರಕಿಹೊಳಿಯವರ ಬೆಂಬಲಿತರಾದ ಶ್ರೀ ಸತ್ತೇಪ್ಪಾ ಬಸರಗಿ.ಶ್ರೀ ನಿಂಗಪ್ಪಾ ಬಾಳದಡ್ಡಿಯವರ ಮನೆಗೆ ಭೇಟಿ ನೀಡಿ ಸನ್ಮಾನ ಸ್ವಿಕರಿಸಿದರು ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ವಿಭಾಗ ಎಸ್ ಟಿ ಕಾಂಗ್ರೆಸ್ ಕಾರ್ಯದರ್ಶಿಗಳಾದ ಶ್ರೀ ಶಟ್ಟೆಪ್ಪಾ ಜುಂಟ ಸರ್.ಯಮಕನಮರಡಿ ಕಾಂಗ್ರೆಸ್ ಎಸ್ ಟಿ ಬ್ಲಾಕ್ ಉಪಾಧ್ಯಕ್ಷರಾದ ಶ್ರೀ ಮಾರುತಿ ಕುದರಿ. ಶ್ರೀ ಭೀಮರಾಯಿ ನಾಯಕ. ಶ್ರೀ ನಿಂಗಪ್ಪಾ ಕೋಚರಗಿ.ಶ್ರೀ ಬಸವರಾಜ ಡುಮ್ಮನಾಯಿಕ.ಹಾಗೂ ಇನ್ನಿತರ ಬೆಂಬಲಿಗರು ಉಪಸ್ಥಿತರಿದ್ದರು
ವರದಿ:ಬಸವರಾಜ.ಬಿ.ಎಸ್ ವಿಜಯಪೂರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ