ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾರ್ಯಕರ್ತರ ಪಡೆಯೇ ಬಿಜೆಪಿಗೆ ಶಕ್ತಿ

ಬಾಗಲಕೋಟೆ: ನಿನ್ನೆ ಜಮಖಂಡಿ ಮತಕ್ಷೇತ್ರದಲ್ಲಿ ಕೇಂದ್ರ ರಕ್ಷಣಾ ಸಚಿವರಾದ ಶ್ರೀ ರಾಜನಾಥ ಸಿಂಗ್ ಜೀಯವರ ಅಧ್ಯಕ್ಷತೆಯಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಿತು,
ಈ ಕಾರ್ಯಕ್ರಮ ಅತ್ಯಂತ ವೈಭವಯುತವಾಗಿ ನಡೆಯಲು ಮುಖ್ಯವಾಗಿ ಕಾರಣಿಕರ್ತರಾದ ನನ್ನ ಮತಕ್ಷೇತ್ರದ ಹಿರಿಯರು, ಮುಖಂಡರು ಮಾತೆಯರು ಎಲ್ಲಕಿಂತ ಹೆಚ್ಚಾಗಿ ಕಾರ್ಯಕರ್ತ ದೇವರುಗಳಿಗೆ ಮನಃಪೂರ್ವಕ ಧನ್ಯವಾದಗಳು ಎಂದರು

ಈ ಕಾರ್ಯಕ್ರಮದಲ್ಲಿ ಮಾನ್ಯ ಸಂಸದರಾದ ಶ್ರೀ ಪಿ.ಸಿ. ಗದ್ದಿಗೌಡರ, ವಿಜಯಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಶ್ರೀ ಬಸವನಗೌಡ ಪಾಟೀಲ (ಯತ್ನಾಳ), ತೇರದಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಶ್ರೀ ಸಿದ್ದು ಸವದಿ, ವಿಭಾಗದ ಸಹ ಪ್ರಭಾರಿಗಳಾದ ಶ್ರೀ ಬಸವರಾಜ ಯಂಕಂಚಿ, ಬಾಗಲಕೋಟೆ ಜಿಲ್ಲಾ ಕಾರ್ಯಾಧ್ಯಕ್ಷರಾದ ಶ್ರೀ ನಾರಾಯಣ ಭಾಂಡಗೆ, ಜಮಖಂಡಿ ಮಾಜಿ ಶಾಸಕರಾದ ಶ್ರೀ ಶ್ರೀಕಾಂತ ಕುಲಕರ್ಣಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಜಿ.ಎಸ್. ನ್ಯಾಮಗೌಡ, ನಗರ ಮಂಡಲ ಅಧ್ಯಕ್ಷರಾದ ಅಜಯ ಕಡಪಟ್ಟಿ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಎಮ್.ಬಿ. ನ್ಯಾಮಗೌಡ ಮತ್ತು ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ಕಾರ್ಯಕರ್ತ ಮಿತ್ರರು ಹಾಗೂ ಮತದಾರ ಬಂಧುಗಳು ಉಪಸ್ಥಿತರಿದ್ದರು.

ಬಿಜೆಪಿಯೇಭರವಸೆ | #BJPYeBharavase

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ