ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಔರಾದ ಅಭಿವೃದ್ಧಿ ಕೇವಲ ಬಿಜೆಪಿಯಿಂದ ಸಾದ್ಯ

ಬೀದರ್ ಜಿಲ್ಲೆಯ ಔರಾದ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕೇವಲ ಬಿಜೆಪಿಯಿಂದ ಮಾತ್ರ ಸಾದ್ಯ ಹಿಗಾಗಿ ತಾವೆಲ್ಲರು ಬಿಜೆಪಿಯನ್ನು ಮತ್ತೊಮ್ಮೆ ಬೆಂಬಲಿಸಬೇಕೆಂದುಪ್ರಭುಚೌಹಣ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಔರಾದ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಎಪ್ರಿಲ್ 27 ರಂದು ಚುನಾವಣಾ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ದುಡಕನಾಳ ಗ್ರಾಮದಿಂದ ಪ್ರಾರಂಭ ಮಾಡಿ ವನಮಾರಪಳ್ಳಿ, ಬಾದಲಗಾಂವ, ನಾರಾಯಣಪುರ, ಅಲ್ಲಾಪೂರ, ಮಮದಾಪೂರ, ತೇಗಂಪೂರ, ಸುಂದಾಳ, ಜಕನಾಳ, ನಂದ್ಯಾಳ, ಮಾನೂರ(ಕೆ), ನಾಗಮಾರಪಳ್ಳಿ, ಕರಂಜಿ(ಬಿ), ಕರಂಜಿ(ಕೆ), ರಾಯಪಳ್ಳಿ, ನಿಂಗದಳಿ, ನಾಗ್ಮಪಲ್ಲಿ, ಚಿಂತಾಕಿ, ಇಟಗ್ಯಾಳ, ಖಾಶೆಂಪೂರ, ಯನಗುಂದಾ, ಬರ್ದಾಪೂರ, ಕೊಳ್ಳುರ, ಎಕಲಾರ, ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳಿ ಮತಯಾಚನೆ ಮಾಡಿದರು.
ನಾನು ಶಾಸಕ,ಸಚಿವನಾದ ಮೇಲೆ ಔರಾದ ತಾಲೂಕಿನಲ್ಲಿ ಹಿಂದೆಂದೂ ಆಗದಂತ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ ಮುಂದೆ ಇನಷ್ಟು ಅಭಿವೃದ್ಧಿ ಕೆಲಸವಾಗಬೇಕಿದೆ ಹೀಗಾಗಿ ಬಿಜೆಪಿಗೆ ಮತ್ತೊಮ್ಮೆ ಬೆಂಬಲಿಸಿ ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವಸಂತ ಬಿರಾದಾರ, ಧೊಂಡಿಬಾ ನರೊಟೆ, ರಾಮ ನರೋಟೆ, ಸಂತೋಷ ಪೊಕಲವಾರ, ಸಚಿನ ರಾಠೊಡ, ನಾಗನಾಥ ಮೋರ್ಗೆ, ಹೇಗೆ ವಿವಿಧ ಗ್ರಾಮದ ನೂರಾರು ಕಾರ್ಯಕರ್ತರು ಉಪಸ್ಥಿತಿಯಿದ್ದರು.
ವರದಿ:ಅಮರ ಮುಕ್ತೆದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ