ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಡಿಯೋ ಕಾಲ್ ಮೂಲಕ ಶ್ರೀ ಹೆಚ್.ಡಿ. ದೇವೇಗೌಡರಿಂದ ಮತಯಾಚನೆ

ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದ
ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ
ಸೂರ್ಯಕಾಂತ ನಾಗಮಾರಪಳ್ಳಿ
ಅವರು ನಿನ್ನೆ ಚಾಂಬೋಳ ಗ್ರಾಮದಲ್ಲಿ ಪ್ರಚಾರ ಮತ್ತು ಮತಯಾಚನೆ ಮಾಡುತ್ತಿರುವ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಸಂಸ್ಥಾಪಕರು ಮತ್ತು ಮಾಜಿ ಪ್ರಧಾನಿಗಳಾದ
ಶ್ರೀ ಹೆಚ್.ಡಿ. ದೇವೇಗೌಡರು ವಿಡಿಯೋ ಕಾಲ್ ಮೂಲಕ ಚಾಂಬೋಳ ಗ್ರಾಮಸ್ಥರಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾದ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಮತ ನೀಡಿ ಗೆಲ್ಲಿಸಿ
ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಸಮಸ್ತ ಗ್ರಾಮಸ್ಥರಲ್ಲಿ ಮತ್ತು ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದ ಮತದಾರರಲ್ಲಿ ವಿನಂತಿಸಿದರು.
ಈ ಸಂದರ್ಭದಲ್ಲಿ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ್ತು ಅಭ್ಯರ್ಥಿಯಾದ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಟಾರ್ಚ್ ಲೈಟ್ ಹಾಕಿ ಬೆಂಬಲ ಸೂಚಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ