ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮರಿಬ್ಯಾಡ್ರಿ ಮೇ 10ಕ್ಕೆ ನೆನಪಿಟ್ಕೊಂಡು ಓಟು ಮಾಡ್ರಿ ಜೆಡಿಎಸ್ ಗೆ:ಸೂರ್ಯಕಾಂತ ನಾಗಮಾರಪಳ್ಳಿ

ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದ
ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ
ಸೂರ್ಯಕಾಂತ ನಾಗಮಾರಪಳ್ಳಿ ಅವರು ಬೀದರ ನಗರದ ವಿದ್ಯಾನಗರದಲ್ಲಿ ಭರ್ಜರಿ ಪ್ರಚಾರ ಮಾಡಿ ಮತ್ತು ಮತದಾರರಲ್ಲಿ ಮತಯಾಚನೆ ಮಾಡಿದರು.
ಉತ್ತರ ವಿಧಾನ ಸಭಾ ಕ್ಷೇತ್ರದ
ಸಮಗ್ರ ಅಭಿವೃದ್ಧಿ ಮತ್ತು ಏಳಿಗೆಗಾಗಿ ಮತ ನೀಡಬೇಕೆಂದು ಮತದಾರ ಪ್ರಭುಗಳ್ಲಲಿ ವಿನಂತಿಸಿದರು.
ಕ್ರಮ ಸಂಖ್ಯೆ 5
ತೆನೆ ಹೊತ್ತ ರೈತ ಮಹಿಳೆ ಗುರುತಿಗೆ ಮೇ 10ರಂದು ತಪ್ಪದೇ ಮತ ನೀಡಬೇಕೆಂದು ವಿದ್ಯಾನಗರ ನಿವಾಸಿಗಳಲ್ಲಿ ಮನವಿ ಮಾಡಿ ಮತಯಾಚನೆ ಮಾಡಿದ್ದರು.
ಈ ವೇಳೆ ವಿವಿಧ ಕಾಲೋನಿಗಳಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಉತ್ತಮ ಬೆಂಬಲ ಸೂಚಿಸಿದರು.

ವರದಿ – ಸಾಗರ್ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ