ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮರೆಯಲಾಗದ ಕ್ಷಣ,

ದಾವಣಗೆರೆ:ನಿನ್ನೆ ದಿನಾಂಕ 29-4-2023ರಲ್ಲಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಾಕನೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾನ್ಯ ಶ್ರೀ ವಡ್ಡನಳು ರಾಜಣ್ಣ ಹೊಡಿಗೆರೆ ರಮೇಶಣ್ಣ ಮತ್ತು ಅಭ್ಯರ್ಥಿ ಶಿವಗಂಗ ಬಸವರಾಜ್ ರವರು ತಾಲೂಕಿನ ಚುನಾವಣಾ ಕಾರ್ಯಕರ್ತರ ಜೊತೆ ಊರಿನ ಪ್ರಮುಖ ಬೀದಿಗಳಲ್ಲಿ, ಡೊಳ್ಳು ತಾಳ, ಮೇಳ , ಕುಣಿತ, ಸಾವಿರಾರು ಬೈಕ್ ಗಳ ರ್ಯಾಲಿ ಇಂದ ಚುನಾವಣಾ ಪ್ರಚಾರವನ್ನು ಅದ್ದೂರಿಯಾಗಿ ಮಾಡಿದರು ಊರಿನ ಗ್ರಾಮಸ್ಥರಾದ ರುದ್ರಪ್ಪ,ಅಣ್ಣಪ್ಪ,ಪರಮೇಶ್, ಗುರುಶಾಂತಪ್ಪ, ಜಗದೀಶ್ ಕಬ್ಬುರ್, ಇನ್ನೂ ಮುಂತಾದವರಿದ್ದರು.

ವರದಿ ಮಂಜಪ್ಪ.ಟಿ.ಆರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ