ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭರವಸೆಯ ನಡೆ ಪ್ರಗತಿಯ ಕಡೆ ಕಲ್ಯಾಣ್ ರಾಜ್ಯ ಪ್ರಗತಿ ಪಕ್ಷ ಮಲ್ಲಿಕಾರ್ಜುನ ನೇಕಂಟಿ

ರಾಯಚೂರು// ಮೇ.01.ಇಂದು ಸಿಂಧನೂರು ವಿಧಾನಸಭಾ ಕ್ಷೇತ್ರದ ದಿದ್ದಿಗಿ,ರಾಮತ್ನಾಳ್, ಬನ್ನಿಗನೂರು,ಯಾಪಲಪರ್ವಿ,ವಲ್ಕoದಿನ್ನಿ, ರಾಗಲಪರ್ವಿ, ಪುಲದಿನ್ನಿ,ದುಮತಿ,ಗೋನವಾರ ಗ್ರಾಮಗಳಿಗೆ ಬೈಕ್ ಗಳ ಮೇಲೆ “ಭರವಸೆಯ ನಡೆ ಪ್ರಗತಿಯ ಕಡೆ” ಎನ್ನುವ ಘೋಷಣೆ ಮೂಲಕ ಗ್ರಾಮದ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಸಂದರ್ಭದಲ್ಲಿ
ಎಲ್ಲಾ ಗ್ರಾಮದಲ್ಲಿ ನೀಡಿದ ಸ್ವಾಗತ,ಪ್ರೀತಿ ವಾತ್ಸಲ್ಯ ಕಂಡು ಮನತುಂಬಿ ಬಂತು ನಿಮಗೆ ನಾನು ಚಿರಋಣಿ ಎಂದು ಮಲ್ಲಿಕಾರ್ಜುನ ನೇಕಂಟಿ ಹೇಳಿದರು.
ಈ ಸಂದರ್ಭದಲ್ಲಿ ನಮ್ಮ ಪಕ್ಷದ ತಾಲೂಕು ಅಧ್ಯಕ್ಷರಾದ ಸಿದ್ದಯ್ಯ ಸ್ವಾಮೀಜಿ, ತಾಲೂಕು ಯುವ ಘಟಕ ಅಧ್ಯಕ್ಷರಾದ ಸತೀಶ್ ಕುಮಾರ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅನ್ವರ್ ಪಾಷಾ ಹಾಗೂ ಅನೇಕ ಕಾರ್ಯಕರ್ತರು,ಪದಾಧಿಕಾರಿಗಳು,ಹಿರಿಯ ಮುಖಂಡರು, ಗ್ರಾಮಸ್ಥರು ಭಾಗವಹಿಸಿದರು.
ವರದಿ// ವೆಂಕಟೇಶ.H. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ