ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಿಡಗೂರು,ಗ್ರಾಮದಲ್ಲಿ ಶ್ರೀ ಮಾರಿಕಾಂಬಾ ದೇವಿಯ ಪ್ರತಿಷ್ಠಾಪನೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಶ್ರೀ ಮಾರಿಕಾಂಬಾ ದೇವಿಯ ಪ್ರತಿಷ್ಠಾಪನೆ ಮತ್ತು ಗುಡಿಯ ಗೃಹ ಪ್ರವೇಶ
ಇಂದು ದಿನಾಂಕ 4/5/2023ಗುರುವಾರ ನೂತನ ಗುಡಿ ಪ್ರವೇಶ ನೂರಾರು ಮಹಿಳೆಯರು ತುಂಗಾ ಭದ್ರಾ ನದಿಯಲ್ಲಿ ಗಂಗೆ ಪೂಜೆ ಮಾಡಿ ಕಳಸ ಹೊತ್ತು ಬೆಳಗಿನ ಜಾವದಲ್ಲಿ
ನಂತರ ಹೋಮ ಹವನ ವಿಶೇಷ ಪೂಜೆಯನ್ನು ಮಾಡಿ
ಶ್ರೀ ಮಾರಿಕಾಂಬಾ ದೇವಿಯ ಪ್ರತಿಷ್ಠಾಪನೆ ಮಾಡಿದರು
ಅನ್ನಸಂತರ್ಪಣೆ ನಡೆಯಿತು
ಈ ಸಂದರ್ಭದಲ್ಲಿ ಎಂ ಎಂಬಿ ಹನುಮಂತಪ್ಪ ಓ ಎಚ್ ವೆಂಕಟೇಶ್ ಎಸ್ಎನ್ ಸಿದ್ದೇಶ್ ಅಣ್ಣಪ್ಪಸ್ವಾಮಿ ಪ್ರದೀಪ್ ಮಾಸ್ಟರ್ ಕಾಂತರಾಜ್ ನಿಂಗಪ್ಪ ಶಿವಮೂರ್ತಿ ತಿಮ್ಮಯ್ಯ ಎಂ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.
-ಪ್ರಭಾಕರ ಹೊನ್ನಾಳಿ ತಾಲೂಕು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ