ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ವೆಂಕಟೇಶ ಎಚ್.ದೊರಿ

ಯಾದಗಿರಿ: ಶಹಾಪುರ ಮತದಾರರನಿಗೆ ಒಂದು ನಿಮಿಷ. ರಾಜಕಾರಣಿಗೆ ಐದು ವರ್ಷ ಬಹಳ ಎಚ್ಚರಿಕೆಯಿಂದ ಮತ ಚಲಾಯಿಸಿರಿ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿರಬೇಕು. ಶಹಾಪೂರ ಕ್ಷೇತ್ರದ ಅಭಿವೃದ್ಧಿಗಾಗಿ ಸದಾ ಹಗಲಿರುಳು ಶ್ರಮಿಸುವ ವ್ಯಕ್ತಿಯಾಗಿರಬೇಕು. ಜನಸಾಮಾನ್ಯರಿಗೆ ಲಭ್ಯವಾಗುವ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡುವ ವ್ಯಕ್ತಿಯಾಗಿರಬೇಕು. ಯಾವುದೇ ಪಕ್ಷ, ಧರ್ಮ, ಜಾತಿ, ಪಂಗಡ, ಅಭಿಮಾನ , ಹಣ ಮತ್ತು ಹೆಂಡಕ್ಕೆ ಲಾಭಿಗೆ ಮತ್ತು ಮುಲಾಜಿಗೆ ಬೀಳದೆ ನಮ್ಮ ಮತ ಸೂಕ್ತ ವ್ಯಕ್ತಿಗೆ ಚಲಾಯಿಸಬೇಕು. ಒಬ್ಬ ರಾಜಕಾರಣಿ ಎಷ್ಟೇ ಅಧಿಕಾರ, ಸಂಪತ್ತು, ಹೆಸರುಗಳಿಸಿ, ಅನುಭವಿಸಿದರು, ಕೂಡ ತಮ್ಮ ಸ್ವಾರ್ಥಕ್ಕಾಗಿ ಯಾವ ಸಂದರ್ಭದಲ್ಲಿ ಯಾವ ಪಕ್ಷಕ್ಕೆ ಸೇರುತ್ತಾರೆ ಗೊತ್ತಾಗುವುದಿಲ್ಲ.
ಹಾಗಾಗಿ ನಾವುಗಳು ಬಹಳ ಎಚ್ಚರಿಕೆಯಿಂದ ಒಬ್ಬರಿಗೊಬ್ಬರು ಜಗಳವಾಡದೆ ಪ್ರೀತಿ, ವಿಶ್ವಾಸ, ಸಹನೆಯಿಂದ ಇದ್ದು ನಮಗೆ ಬೇಕಾದವರಿಗೆ ನಮ್ಮ ಮತ ಚಲಾಯಿಸಿ. ನಮ್ಮ ನಡೆ ಅಭಿವೃದ್ಧಿ ಕಡೆ ಇರಲಿ. ಹಳ್ಳಿ ಅಭಿವೃದ್ಧಿಯಾದರೆ ದಿಲ್ಲಿ ತಾನಾಗಿಯೇ ಅಭಿವೃದ್ಧಿ ಹೊಂದುತ್ತದೆ. ಕಡೆಯದಾಗಿ ಎಲ್ಲರೂ ಮತ ಚಲಾಯಿಸೋಣ ಸದೃಢ ದೇಶ ಕಟ್ಟೋಣ.

-ವೆಂಕಟೇಶ ಎಚ್ ದೋರಿ
ಯುವ ಬರಹಗಾರರು ಹಾಗೂ ಸಮಾಜದ ಚಿಂತಕರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ