ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಿಎಸ್ಎಸ್ ಬೆಂಬಲಿತ ಹಾಗೂ ಪಕ್ಷೇತರ ಅಭ್ಯರ್ಥಿಯಾದ ಆರ್ ಮಿಥುನ್ ರೆಡ್ಡಿ ಅವರಿಂದ ಪ್ರಚಾರ

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಪಿಎಸ್ಎಸ್ ಬೆಂಬಲಿತ ಹಾಗೂ ಪಕ್ಷೇತರ ಅಭ್ಯರ್ಥಿಯಾದ ಆರ್ ಮಿಥುನ್ ರೆಡ್ಡಿ ಪಕ್ಷದ ಕಾರ್ಯಕರ್ತರು ಇಂದು ಚಾಕಾವೆಲ್ ಗ್ರಾಮ ಪಂಚಾಯಿತಿಯ ಕೊಂಡ ಮಾರಪಲ್ಲಿ ಬುದ್ದಲ ವಾರಪಲ್ಲಿ ದಾಸರ ವಾಂಡ್ಲಾಪಲ್ಲಿ ಗ್ರಾಮಗಳಲ್ಲಿ ಇಂದು ಚುನಾವಣಾ ಪ್ರಚಾರವನ್ನು ಮಾಡಿದರು ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷರಾದಂತಹ ರೆಡ್ಡಿ ವಾರಿ ನರೇಶ್ ರೆಡ್ಡಿ ವೆಂಕಟರಮಣಪ್ಪ ಪಂಚಾಯಿತಿ ಸದಸ್ಯರಾದ .ಗಂಗುಲಮ್ಮ ವೆಂಕಟರಮಣ .ಚಲಪತಿ. ಲಕ್ಷಮಣ್ಣ .ಹಾಗೂ ಪಕ್ಷದ ಕಾರ್ಯಕರ್ತರು ಮುಖಸ್ಥರು ಗ್ರಾಮಸ್ಥರು ಹಾಜರಾಗಿದ್ದರು.

ವರದಿ.ರಾಮಾಂಜಿನಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ