ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಕ್ಷೇತರ ಅಭ್ಯರ್ಥಿಯಿಂದ ರೋಡ್ ಶೋ

ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಪಕ್ಷೇತರ ಅಭ್ಯರ್ಥಿ ಮಾಡಾಳ್ ಮಲ್ಲಿಕಾರ್ಜುನ್ ರವರು ಸಾವಿರಾರು ಸಂಖ್ಯೆಯ ಮತದಾರರ ಸಮ್ಮುಖದಲ್ಲಿ ದಿನಾಂಕ 7-5-2023 ರಂದು ಸಂತೆಬೆನ್ನೂರು ಮತ್ತು ಸುತ್ತಲಿನ ಗ್ರಾಮಸ್ಥರ ಜೊತೆ ರೋಡ್ ಶೋ ಮಾಡಿದರು ಎಲ್ಲಾ ಮತದಾರ ಬಂಧುಗಳಿಗೆ ಕಾಕನೂರು ಗ್ರಾಮದಲ್ಲಿ ಊಟದ ವ್ಯವಸ್ಥೆ ಇತ್ತು ಸಂತೆಬೆನ್ನೂರು ಗ್ರಾಮಲ್ಲಿ ಪಟಾಕಿ,ತಾಳ,ಮೇಳಗಳ ಅದ್ದೂರಿ ಮೆರವಣಿಗೆ ನಡೆಯಿತು ಕಾರ್ಯಕರ್ತರಾದ ರಮೇಶ್,ಮಂಜು,ರಾಕೇಶ್,ಹಾಲೇಶ್,ಕಲ್ಲೇಶ್, ಅಜ್ಜಯ್, ಸದಾಶಿವ ,ಚಿದಾನಂದ್ ಇನ್ನು ಮುಂತಾದವರು ಇದ್ದರು.

ವರದಿ ಮಂಜಪ್ಪ ಟಿ, ಆರ್,

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ