ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಧ್ಯಾರ್ಥಿಗಳಿಗೆ ಅಭಿನಂದನೆಗಳು…

ರಾಯಚೂರು/ಲಿಂಗಸುಗೂರು:2022 – 2023 ಉತ್ತೀರ್ಣರಾದ ಎಸ್.ಎಸ್.ಲ್.ಸಿ.ವಿದ್ಯಾರ್ಥಿಗಳಿಗೆ ಶಿಕ್ಷಣ ಪ್ರೇಮಿ ಹಾಗೂ ಗ್ರಾಮ ಪಂಚಾಯತ ಸದಸ್ಯರಾದ ಮೌನೇಶ ಮಾವಿನಬಾವಿ ಅವರಿಂದ ವಿಧ್ಯಾರ್ಥಿಗಳಿಗೆ ಅಭಿನಂದನೆಗಳು
ಲಿಂಗಸಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಸರಕಾರಿ ಹಿರಿಯ ಪ್ರೌಢ ಶಾಲೆ ಯಲ್ಲಿ ಶೇಕಡಾ 67% ವಿದ್ಯಾರ್ಥಿಗಳು ಉತ್ತೀರ್ಣರಾಗಿ ಗ್ರಾಮಕ್ಕೆ ಕೀರ್ತಿ ತಂದಿರುತ್ತಾರೆ.
ಪ್ರಥಮ:ಕು.ಅಮರೇಶ ತಂದೆ ಗಂಗಪ್ಪ
ದ್ವಿತೀಯ:ಚೇತನ ತಂದೆ ನಾಗಪ್ಪ
ತೃತೀಯ:ಕುಮಾರಿ.ಸಂಜನಾ ತಂದೆ ವೀರೇಶ ಕಂದಗಲ್ .
ಉತ್ತಮ ಫಲತಾಂಶಕ್ಕಾಗಿ ಮುಖ್ಯ ಗುರುಗಳಾದ ಶ್ರೀ ಶರಣಗೌಡ ಅಗಸಿಮುಂದಿನ ಹಾಗೂ ಶಿಕ್ಷಣ ಸಿಬ್ಬಂದಿ ವರ್ಗ ಹಾಗೂ ಗ್ರಾಮದ ಯುವಕರು ಹಿರಿಯರು ಶಿಕ್ಷಣ ಪ್ರೇಮಿಗಳು ವಿದ್ಯಾರ್ಥಿಗಳ ಮುಂದಿನ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.

ವರದಿ:ಶಿವದೇವಪ್ಪ.ಎಂ.ಹಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ