ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಅಭ್ಯರ್ಥಿಯ ಪರ ಪ್ರಚಾರ

ವಿಜಯಪೂರ ಜಿಲ್ಲೆ:ವಿಜಯಪೂರ ನಗರದ ಬಿಜೆಪಿ ಅಭ್ಯರ್ಥಿಯಾದಂತಹ ಶ್ರೀ ಬಸವನಗೌಡ ರಾಮನಗೌಡ ಪಾಟೀಲರು ವಿಜಯಪುರ ನಗರ ಜನತೆಯ ಆಶೀರ್ವಾದಕ್ಕಾಗಿ ಇಂದು ನಗರದ ಬಾಬು ಜಗಜೀವನರಾಮ ವೃತ್ತದಿಂದ ಸಿದ್ದೇಶ್ವರ ದೇವಸ್ಥಾನ ವರೆಗೆ ಆಯೋಜಿಸಲಾದ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದರು.
ಅತ್ಯಂತ ಉತ್ಸಾಹದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ, ವಿರೋಧಿಗಳಿಗೆ ತಮ್ಮ ಗೆಲುವಿನ ಸಂದೇಶ ನೀಡಿದ ಪ್ರತಿಯೊಬ್ಬರಿಗೂ ಶ್ರೀ ಬಸನಗೌಡ ರಾಮನಗೌಡ ಪಾಟೀಲರು ಧನ್ಯವಾದಗಳು ತಿಳಿಸಿದರು.
ವರದಿ:ಬಿ.ಎಸ್.ಬಿರಾದರ ವಿಜಯಪೂರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ