ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಫ಼್ತಾ ವಸೂಲಿಯ ಹೋಂ ಗಾರ್ಡ್ ವಜಾಗೊಳಿಸುವಂತೆ ಕೆ.ಆರ್.ಎಸ್.ಕಾರ್ಯಕರ್ತರಿಂದ ಆಗ್ರಹ

ಬೆಂಗಳೂರು ನಗರ ವ್ಯಾಪ್ತಿಗೆ ಒಳಪಡುವ ಬಾಗಲಗುಂಟೆ ಪೊಲೀಸ್ ಸ್ಟೇಷನ್ ಸಿಬ್ಬಂದಿ ವರ್ಗವು ಹೋಂ ಗಾರ್ಡ ಶ್ರೀನಿವಾಸ್ ಎಂಬುವರನ್ನುಇಟ್ಟುಕೊಂಡು ಬೀದಿಬದಿ ವ್ಯಾಪಾರಿಗಳ ಬಳಿ 50,100,500 ರಂತೆ ಪ್ರತಿದಿನ ಹಫ್ತಾ ವಸೂಲಿ ಮಾಡುತ್ತಿದ್ದು ಇದನ್ನು ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಖಂಡಿಸಿ ದಾಸರಹಳ್ಳಿ ವಲಯ ಕೆಆರ್ ಎಸ್ ಪಕ್ಷದ ಕಾರ್ಯಕರ್ತರಾದ ಬೆಂಗಳೂರು ನಗರ ಕಾರ್ಯದರ್ಶಿ ಅಪ್ಪಾಜಿ ಗೌಡ್ರು,ಎಸ್ ಸಿ ಎಸ್ ಟಿ ಘಟಕ ಪದಾಧಿಕಾರಿಗಳಾದ ರಂಗರಾಜು,ಉಪಾಧ್ಯಕ್ಷರಾದ ತಿಪ್ಪೇಶ್,ಚೆನ್ನಯ್ಯ, ನಾಗರಾಜ್,ಅಶ್ವಥ್,ರಾಜು,ಕಾಂತರಾಜು ಮತ್ತು ಮಂಜು ಅವರು ಪೊಲೀಸ್ ಠಾಣೆಯ ಬಳಿ ಹೋಗಿ ವಸೂಲಿ ಮಾಡುತ್ತಿದ್ದ ಹೋ ಗಾರ್ಡನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ