ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಮ್ಮ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಿ:ಕರವೇ ತಾಲ್ಲೂಕ ಅಧ್ಯಕ್ಷರಾದ ಶರಬು ಕಲ್ಲಾಣಿ

ಕಲಬುರಗಿ ತಾಲೂಕಿನ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದ ಜೈ ಕರ್ನಾಟಕ ಕರವೇ ತಾಲ್ಲೂಕ ಅಧ್ಯಕ್ಷರಾದ ಶರಬು ಕಲ್ಲಾಣಿಯವರು ನಮ್ಮ ಜೇವರ್ಗಿಯ ಜನಪ್ರಿಯ ಶಾಸಕರಾದ ಡಾ:ಅಜಯ್ ಧರ್ಮಸಿಂಗರವರು ಅಭೂತಪೂರ್ವ ಕಾರ್ಯ ಮತ್ತು ಅಭಿವೃದ್ಧಿಯನ್ನು ನೋಡಿ ಈ ಬಾರಿಯೂ ಸಮಸ್ತ ಜೇವರ್ಗಿ ತಾಲ್ಲೂಕಿನ ಮತ ಬಾಂದವರು ಸತತವಾಗಿ ಮೂರು ಬಾರಿ ಜಯಭೇರಿ ಕಾರಣರಾಗಿ ಗೆಲ್ಲಿಸಿರುವುದರಿಂದ ನಮ್ಮ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ವರದಿ:ಚಂದ್ರಶೇಖರ ಎಸ್ ಪಾಟೀಲ್ ಗುಡೂರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ