ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೌಟುಂಬಿಕ ಕಲಹದಲ್ಲಿ ಹೆಂಡತಿಯ ಕೊಲೆ ಮಾಡಿದ ಗಂಡ ನಿಂಗಪ್ಪ

ಯಾದಗಿರಿ:ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಗಂಡ ನಿಂಗಪ್ಪ ಕೊಲೆ ಆರೋಪಿ ಪತ್ನಿ ಲಕ್ಷ್ಮಿಯನ್ನು (32) ಕತ್ತು ಹಿಸಗಿ ಕೊಲೆ ಮಾಡಿದ್ದಾನೆ.
ಕೊಲೆಯಾದ ಲಕ್ಷ್ಮಿಯ ದುರ್ದೈವಿಯ ಪತಿರಾಯ ಎರಡು ವರ್ಷದಿಂದ ಮನೆಗೆ ಬಂದಿರಲಿಲ್ಲ.ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ವಿನಾಕಾರಣ ಗಂಡ ಹೆಂಡತಿ ಮಧ್ಯೆ ಜಗಳ ನಡೆಯುತ್ತಿತ್ತು ಈ ವಿಷಯಕ್ಕಾಗಿ ಪತ್ನಿ ಲಕ್ಷ್ಮಿ ತನ್ನ ಮಾತನ್ನು ಕೇಳುತ್ತಿಲ್ಲ ಎನ್ನುವ ಕಾರಣಕ್ಕೆ ಗಂಡ ನಿಂಗಪ್ಪ ರಾತ್ರಿ ಬಂದವನೇ ಈ ನೀಚ ಕೃತ್ಯ ಎಸೆಗಿದ್ದಾನೆ ಎಂದು ಎಸ್.ಪಿ.ವೇದಮೂರ್ತಿ ಹೇಳಿದರು.
ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಯಿತು ಶಹಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ