ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾಲಕನ ಪತ್ತೆಗಾಗಿ ಮನವಿ


ಬಾಗಲಕೋಟೆ/ಬಾದಾಮಿ:ತಾಲೂಕಿನ ಕಬ್ಬಲಗೇರಿ ಗ್ರಾಮದ 17
ವರ್ಷದ ಬಾಲಕ ಚಿದಾನಂದ ಶಿವಪ ವಾಲಿಕಾರ
ಎಂಬಾತನು ಕಳೆದ ಒಂದು
ವಾರದ ಹಿಂದೆ ಮನೆಯಿಂದ ಹೊರ ಹೋದವನು
ಇದುವರೆಗೂ ಮನೆಗೆ ಬಂದಿರುವುದಿಲ್ಲ ಎಂದು
ಪೊಲೀಸ್ ಠಾಣೆಯಲ್ಲಿ ಬಾಲಕನ

ತಾಯಿ ಲಕ್ಷ್ಮವ್ವ ಶಿವಪ್ಪ ವಾಲಿಕಾರ ದೂರ
ದಾಖಲಿಸಿದ್ದಾರೆ.
ಬಾಲಕ ಬಾದಾಮಿಯ ಖಾಸಗಿ ಶಾಲೆಯಲ್ಲಿ 9
ನೇ ತರಗತಿ ಓದುತ್ತಿದ್ದು, ಆಸ್ಪತ್ರೆಗೆ ಹೋಗಿ
ಅಜ್ಜನನ್ನು ವಿಚಾರಿಸಿಕೊಂಡು ಬರುತ್ತೇನೆಂದು
ಹೋದವನು ಬಂದಿಲ್ಲ. ಯಾರಿಗಾದರು ಸುಳಿವು
ಸಿಕ್ಕಲ್ಲಿ ಪೊಲೀಸ್ ಠಾಣೆಗೆ ಇಲ್ಲವೆ ಈ ನಂಬರ್‌ಗಳಿಗೆ
ಸಂಪರ್ಕಿಸಲು ಕುಟುಂಬ ವರ್ಗದವರು ಮನವಿ
ಮಾಡಿದ್ದಾರೆ. 9482900774, 8217483015
ವರದಿ: ಶಿವದೇವಪ್ಪ.ಎಂ.ಹಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ