ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೊನ್ನಾಳಿ ತಾಲೂಕು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತವಾರಿ ಸಮಿತಿ ಸಮನ್ವಯ ವೇದಿಕೆಯಿಂದ ಬಗ್ಗೆ ತಾಲೂಕು ದಂಡಾಧಿಕಾರಿಗಳಿಗೆ ಮನವಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ತಾಲೂಕು ಎಸ್ ಡಿ ಎಂ ಸಿ ಅಧ್ಯಕ್ಷರಾದ ಎ. ಶಿವಲಿಂಗಪ್ಪತಾಲೂಕಿನಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಕುಂದು ಕೊರತೆ ಇರುವ ಬಗ್ಗೆ ಮನವಿನ ಸಲ್ಲಿಸುತ್ತಿದ್ದೇವೆ,ಸರ್ಕಾರಿ ಶಾಲೆಗಳಿಗೆ ನಾಲ್ಕು ವರ್ಷಗಳಿಂದ ಮಕ್ಕಳಿಗೆ ಸಮರ್ಪಕವಾಗಿ ಅನುದಾನಗಳು ಬಿಡುಗಡೆಯಾಗಿರುವುದಿಲ್ಲ ಸೈಕಲ್, ಸ್ಕಾಲರ್ಶಿಪ್ ಹಾಗೂ ಸಮವಸ್ತ್ರವು ಒಂದು ಜೊತೆ ಮಾತ್ರ ಕೊಟ್ಟಿರುತ್ತಾರೆ.ಕರೋನಾ ಬಂದಿರುವಾಗಲು ಸರ್ಕಾರಿ ಶಾಲೆಗಳಲ್ಲಿರುವ ಮಕ್ಕಳಿಗೆ ಸಮರ್ಪಕವಾಗಿ ವಿದ್ಯಾಭ್ಯಾಸ ದೊರೆಯುತ್ತಿಲ್ಲ ಆದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ಅನುದಾನವನ್ನು ಬಿಡುಗಡೆ ಮಾಡಬೇಕಾಗಿ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಕುಂದು ಕೊರತೆಗಳ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮನವಿ ಮಾಡಿಕೊಂಡರು ಏನೂ ಪ್ರಯೋಜನವಾಗಿರುವುದಿಲ್ಲ ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕು ಎಂದು ಬಸ್ಸಿನ ಮಾರ್ಗ ಹೈಸ್ಕೂಲಿಗೆ ಕ್ಯಾಸಿನಕೆರೆ ಹುಣಸಘಟ್ಟ ಹೈ ಸ್ಕೂಲ್ಗೆ ಬರುವಂತಹ ಮಕ್ಕಳಿಗೆ ಬಸ್ಸಿನ ವ್ಯವಸ್ಥೆ ಹಾಗೂ ಕುಂದೂರು ಯತ್ನಳ್ಳಿ,ಕೂಲಂಬೇ,ಬನ್ನಿಕೊಡು,ತೆಂಗಳಳ್ಳಿ ಹೈ ಸ್ಕೂಲಿಗೆ ಬರುವ ಮಕ್ಕಳಿಗೆ ಬಸ್ಸಿನ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು ಈ ಸಂದರ್ಭದಲ್ಲಿ ರಮೇಶ್ ಏಕೆ ಎಂಆರ್ ರಂಜಿತ್ ಕೆ.ಬಿ.ಸತೀಶ್ ಮಲ್ಲಿಕಾರ್ಜುನ್ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ವರದಿ-ಪ್ರಭಾಕರ್ ಹೊನ್ನಾಳಿ ತಾಲೂಕು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

  1. ಅತ್ಯುತ್ತಮವಾದ ಸಿದ್ದಿವಾಹಿನಿ ಒಳ್ಳೆಯದಾಗಲಿ

Leave a Reply

Your email address will not be published. Required fields are marked *

ಇದನ್ನೂ ಓದಿ