ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂತಾಪ ಸೂಚನೆ

ರಾಯಚೂರು:ವನಸಿರಿ ಫೌಂಡೇಶನ್ ಮಾರ್ಗದರ್ಶಕರು,ಹಿರಿಯರು, ಪರಿಸರ ಪ್ರೇಮಿಗಳು,ಶಿಕ್ಷಣ ಪ್ರೇಮಿಗಳು,ಸಿಂಧನೂರು ತಾಲೂಕಿನ ಅರಳಹಳ್ಳಿ ಶಾಲೆಗೆ 2ಎಕರೆ ಜಮೀನು ದಾನ ಮಾಡಿದ ಮಹಾತಾಯಿ,ವನಸಿರಿ ಫೌಂಡೇಶನ್ ವತಿಯಿಂದ ಸನ್ಮಾನಿತರಾದ ಶ್ರೀಮತಿ ಈಶ್ವರಮ್ಮ ಗಂಡ ಅಮರಣ್ಣ ಇವರು ಇಂದು ನಿಧನರಾಗಿದ್ದಾರೆ.ಇವರ ಅಗಲಿಕೆಯಿಂದ ವನಸಿರಿ ತಂಡಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.ಇವರ ಅಂತ್ಯ ಕ್ರಿಯೆಯನ್ನು ನಾಳೆ ದಿನಾಂಕ 26-05-2023ರ ಬೆಳಗ್ಗೆ 10 ಗಂಟೆಗೆ ಸಿಂಧನೂರು ತಾಲೂಕಿನ ಅರಳಹಳ್ಳಿ ಗ್ರಾಮದಲ್ಲಿ ಜರುಗಲಿದೆ.ಇವರ ಅಗಲಿಕೆಗೆ ದೇವರು ಶಾಂತಿ ನೀಡಲೆಂದು ಮತ್ತು ಕುಟುಬಂಸ್ಥರಿಗೆ ದುಃಖವನ್ನು ತಡೆಯುವ ಶಕ್ತಿ ನೀಡಲಿ ಎಂದು ವನಸಿರಿ ಫೌಂಡೇಶನ್ ತಂಡದಿಂದ ಸಂತಾಪ ಸೂಚಿಸಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ