ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಔರಾದನ ಆರಾಧ್ಯ ದೇವರ ಅಮರೇಶ್ವರರ ಹೆಸರಿನಲ್ಲಿ ಶಾಸಕ ಪ್ರಭು ಚೌಹಾಣ ಪ್ರಮಾಣ ವಚನ

ಬೀದರ:ಔರಾದ ತಾಲೂಕಿನ ಮೀಸಲು ಕ್ಷೇತ್ರದಿಂದ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾದ ಪ್ರಭು ಚವಾಣ್‌ ಅವರು ಬುಧವಾರ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಹಂಗಾಮಿ ಸಭಾಪತಿ ಆರ್ ವಿ.ದೇಶಪಾಂಡೆ ಅವರು ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು. ಚವಾಣ್ ಅವರು ಗೋ ಮಾತೆ, ಧರ್ಮಗುರು ಸೇವಾಲಾಲ್ ಹಾಗೂ ಔರಾದ್ ಪಟ್ಟಣದ ಆರಾಧ್ಯ ದೈವ ಅಮರೇಶ್ವರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಜನ ನನ್ನ ಮೇಲೆ ವಿಶ್ವಾಸವಿಟ್ಟು ನಾಲ್ಕನೇ ಬಾರಿ ಆಯ್ಕೆ ಮಾಡಿದ್ದಾರೆ ಹೀಗಾಗಿ ಅವರ ವಿಶ್ವಾಸಕ್ಕೆ ಚ್ಯುತಿ ಬರದ ಹಾಗೆ ಕೆಲಸ ಮಾಡುತ್ತೇನೆ’ ಎಂದು ಪ್ರಮಾಣ ಮಾಡಿದರು.
ವರದಿ:ಅಮರ ಮುಕ್ತೆದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ