ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ ರ ವೇ ವತಿಯಿಂದ ಸೈರನ್ ಚಿತ್ರಕ್ಕೆ ಶುಭ ಹಾರೈಕೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಕರವೇ ಕಾರ್ಯಕರ್ತರು
ಕನ್ನಡದ ಹೋರಾಟಗಾರರು,
ಕ್ರಾಂತಿಕಾರಿ,ಸರಳ ಸಜ್ಜನಿಕೆಯ ಧೀಮಂತ ನಾಯಕರಾದ ಕ.ರ.ವೇ ರಾಜ್ಯಾಧ್ಯಕ್ಷರಾದ ಶ್ರೀಯುತ ಪ್ರವೀಣ್ ಕುಮಾರ್ ಶೆಟ್ಟಿ ಅವರ ಮಗನಾದ ಪ್ರವೀರ್ ಶೆಟ್ಟಿರವರು ನಟಿಸಿರುವ ಸೈರನ್ ಚಿತ್ರವು ಈ ದಿನ ರಾಜ್ಯಾದ್ಯಂತ ಬಿಡುಗಡೆಯಾದ ಸಂದರ್ಭದಲ್ಲಿ ಹೊನ್ನಾಳಿಯ ಶಾಂತಾ ಚಿತ್ರ ಮಂದಿರದಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ,ಸಂಭ್ರಮಾಚರಣೆ ಮಾಡಿ ಚಿತ್ರ ವೀಕ್ಷಣೆ ಮಾಡಿದರು ಈ ಸಮಯದಲ್ಲಿ ಕರವೇ ಅಧ್ಯಕ್ಷರಾದ ಶ್ರೀನಿವಾಸ್,ರೈತ ಮುಖಂಡರಾದ ರಮೇಶ್,ಹರೀಶ್ ಜನನಿ, ಲಕ್ಷ್ಮಿಕಾಂತ,ಹಾಲೇಶ್,ಮಂಜುಳಾ, ಲಕ್ಷ್ಮೀಕಾಂತ,ನಾಗಣ್ಣ ಬೀರೇಸ್,ಬಾಲು,ಯೋಗೀಶ್, ಮಂಜುನಾಥ,ಗಿರೀಶ್,ಆನಂದ, ನಬಿದ್ ಹಾಗೂ

ಶ್ರೀನಿವಾಸ್,ಎಸ್.ಅಧ್ಯಕ್ಷರು ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಭಾರತ್ ಜನಸೇವಾ ಚಾರಿಟೇಬಲ್ ಟ್ರಸ್ಟ್ ಹೊನ್ನಾಳಿ ಇವರು ಪ್ರತಿಯೊಬ್ಬ ಕನ್ನಡಿಗರು ಚಿತ್ರಮಂದಿರಕ್ಕೆ ಹೋಗಿ ಸೈರನ್‌ ಚಿತ್ರ ವೀಕ್ಷಿಸಲು ಮನವಿ ಮಾಡಿಕೊಂಡರು.
-ಪ್ರಭಾಕರ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ