ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಸಿದವರಿಗೆ ಅನ್ನ ಕಾರ್ಯಕ್ರಮಕ್ಕೆ ಮರು ಚಾಲನೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಎ.ಪಿ.ಎಮ್‌.ಸಿ. ಮಾರುಕಟ್ಟೆಯಲ್ಲಿ ಸಂತೆಗೆ ಸೇರುವ ರೈತರಿಗೆ, ವ್ಯಾಪಾರಸ್ಥರಿಗೆ, ಬಡ ಕೂಲಿ ಕಾರ್ಮಿಕರಿಗೆ ಹಾಗೂ ಹಸಿದವರಿಗೆ ಊಟ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವ “ಸನ್ಮಾನ್ಯ ಶ್ರೀ ಚಿಕ್ಕರೇವಣ್ಣರವರ ಬಹು ದೊಡ್ಡ ಕನಸು “ಹಸಿದವರಿಗೆ ಅನ್ನ” ಕಾರ್ಯಕ್ರಮವು 2023ರ ವಿಧಾನಸಭಾ ಚುನಾವಣೆಯ ನೀತಿಸಂಹಿತೆ ನಿಮಿತ್ಯ ಸ್ಥಗಿತಗೊಂಡತ್ತು.ಈ ಕಾರ್ಯಕ್ರಮಕ್ಕೆ ಇಂದು ಶ್ರೀ ಚಿಕ್ಕರೇವಣ್ಣರವರ ಸಹೋದರರಾದ ಶ್ರೀ ಲಕ್ಕಣ್ಣ ರವರ ಮರು ಚಾಲನೆ ನೀಡಿದರು, ಈ ಕಾರ್ಯಕ್ರಮವು 28-05-2023 ಕ್ಕೆ ಎಂಬತ್ತೇಳನೇಯ(87) ರವಿವಾರ ಪೂರೈಸಿರುತ್ತದೆ ಈ ಕಾರ್ಯಕ್ರಮವು ಪ್ರತಿ ರವಿವಾರ ಇದೇ ರೀತಿ ಮುಂದುವರಿಯುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ರಾಘು ದೊಡಮನಿ, ಸದಸ್ಯರು ಪುರಸಭೆ,ರಾಮದುರ್ಗ, ರಮೇಶ ಚಂದು ನಾಯಕ ,ಸದಸ್ಯರು ಪುರಸಭೆ, ರಾಮದುರ್ಗ, ನಿಂಗನಗೌಡ ಪಾಟೀಲ, ತಾಲೂಕ ರೈತ ಮೋರ್ಚಾ ಅಧ್ಯಕ್ಷರು, ಬಸಪ್ಪ ಶೇಡಬಾಳ, ಮಾಂತೇಶ ಲಮಾಣಿ, ಮಾರುತಿ ಮೆಟ್ಟಿನ, ಸಂಗಮೇಶ ನರನೂರ, ಹನಮಂತ ಕಳ್ಳೆನ್ನವರ ಹಾಗೂ ಇನ್ನೂ ಅನೇಕ ಕಾರ್ಯಕರ್ತರು ಭಾಗಿಯಾಗಿದ್ದರು.

ವರದಿ:
ವಿರೇಶ್ ಬಳಿಗೇರ್
ರಾಮದುರ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ