ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಧಾನಪರಿಷತ್ತು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಗುರಣ್ಣಗೌಡ ಮಾಲಿ ಪಾಟೀಲ್

ಕಲಬುರಗಿ/ಜೇವರ್ಗಿ:ಭೀಮರಾವ ಸಾಹು ವನ್ನಾಳ ಅವ್ರಿಗೆ ವಿಧಾನಪರಿಷತ್ತು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಗುರಣ್ಣಗೌಡ ಮಾಲಿ ಪಾಟೀಲ್
ಮಾಜಿ ಮುಖ್ಯಮಂತ್ರಿಗಳ ಕ್ಷೇತ್ರವೆಂದೇ ಪ್ರಸಿದ್ಧಿಯಾಗಿರುವ ಜೇವರ್ಗಿ ತಾಲೂಕಿನಲ್ಲಿ ಇದುವರೆಗೂ ಹಿಂದುಳಿದ ಸಮುದಾಯದವರಿಗೆ ಚುನಾವಣೆಯಲ್ಲಿ ಬೆಳೆಯುವ ಅವಕಾಶ ನೀಡುವುದಿಲ್ಲ ಎಂದು ಗುರಣ್ಣ ಗೌಡ ಮಾಲಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಅಲ್ಲದೆ ಮುಂದೆ ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಭೀಮರಾವ್ ಸಾಹುವನ್ನಾಳ ಅವರಿಗೆ ಅವಕಾಶ ನೀಡಬೇಕು ಮುಂಬರುವ ವಿಧಾನ ಪರಿಷತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಹಿಂದುಳಿದ ಸಮುದಾಯದ ಹಿರಿಯ ಮುಖಂಡರಾದ ಭೀಮರಾವ್ ಸಾಹು ವನ್ನಾಳ ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಅವಕಾಶ ನೀಡಬೇಕು ಇದುವರೆಗೂ ನಮ್ಮ ತಾಲೂಕಿನಲ್ಲಿ ಹಿಂದುಳಿದ ಸಮುದಾಯದ ಮುಖಂಡರಿಗೆ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಅವಕಾಶ ನೀಡಿರುವುದಿಲ್ಲ ದಿವಗಂತ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಹಾಗೂ ಕೆಪಿಸಿಸಿ ಕಾಂಗ್ರೆಸ್ ವಕ್ತಾರ ಮಲ್ಲಿಕಾರ್ಜುನ ಖರ್ಗೆ ಅವರು ಭೀಮರಾವ್ ಸಾಹು ಹೊನ್ನಾಳ್ ಅವರಿಗೆ ಮನ್ನಣೆ ನೀಡಿದ್ದಾರೆ ಆದ್ದರಿಂದ ಹಿರಿಯ ಮುತ್ಸದಿ ಅನುಭವಿ ರಾಜಕಾರಣಿ ಪ್ರಾಮಾಣಿಕ ವ್ಯಕ್ತಿ ಎಂದೆ ಹೆಸರಾದ ಜೇವರ್ಗಿ ತಾಲೂಕಿನ ಹಲವಾರು ಸಮಾಜಮುಖಿ ಸೇವೆಗಳನ್ನು ಮಾಡಿರುವ ಭೀಮರಾವ್ ಸಾಹು ವನ್ನಾಳ ಅವ್ರಿಗೆ ಅವರ ಸಮಾಜ ಸೇವೆಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಗುರಣ ಗೌಡ ಮಾಲಿ ಪಾಟೀಲ್ ಮಂಜು ನಾಟಿಕರ್ ಶರಣಪ್ಪ ದೊಡ್ಮನಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ