ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರಣ್ಯ ಇಲಾಖೆಯ ನಿರ್ಲಕ್ಷದಿಂದ ನೆಲಕ್ಕುರುಳಿದ ರಸ್ತೆ ಬದಿಯ ಗಿಡಗಳು

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿಯಿಂದ ಗುಂಜಳ್ಳಿ ಕ್ಯಾಂಪ್ ಮಾರ್ಗ ಮದ್ಯದ ಸಸಿಗಳು ಇಂದು ಗಾಳಿಗೆ ಬಾಗಿ ನೆಲಕ್ಕುರುಳಿ ಬಿದ್ದಿವೆ. ಬಿದ್ದ ಗಿಡಗಳನ್ನು ನೋಡಿದ ಕೆ.ಹೊಸಹಳ್ಳಿ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರು ಗಿಡಗಳನ್ನು ನೆಟ್ಟಗೆ ನಿಲ್ಲಿಸಿ, ವನಸಿರಿ ಫೌಂಡೇಶನ್ ಕಾರ್ಯಗಳನ್ನು ನೋಡಿ ಗಿಡಗಳ ರಕ್ಷಣೆ ಮಾಡಿ ಮಾನವೀಯತೆ ಮೆರೆದರು.

ಸಿಂಧನೂರು ತುರವಿಹಾಳ ಮಾರ್ಗ ಮಧ್ಯದಲ್ಲಿ ಬರುವ ಗುಂಜಳ್ಳಿ ಕ್ಯಾಂಪ್ ನಿಂದ ಕೆ.ಹೊಸಹಳ್ಳಿ ಗ್ರಾಮದವರೆಗೆ ರಸ್ತೆಯ ಅಕ್ಕಪಕ್ಕದಲ್ಲಿ ಸರ್ಕಾರ ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿ ಅರಣ್ಯ ಇಲಾಖೆಯ ವತಿಯಿಂದ ಸುಮಾರು 500ಕ್ಕೂ ಹೆಚ್ಚು ಸಸಿಗಳನ್ನು ಹಚ್ಚಿ ಬೆಳಸುತ್ತಿದೆ ಆದರೆ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗುಂಜಳ್ಳಿ ಕ್ಯಾಂಪ್ ನಿಂದ ಕೆ.ಹೊಸಹಳ್ಳಿ ವೆಂಕಟೇಶ್ವರ ಮಾರ್ಗದ ಮದ್ಯದವರೆಗೂ ಗಿಡಗಳು ಗಾಳಿ ಮಳೆಗೆ ಬಾಗಿ ಮುರಿದು ಹೋಗಿವೆ ತಕ್ಷಣ ಸಾಮಾಜಿಕ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಗಿಡಗಳ ರಕ್ಷಣೆ ಮಾಡಬೇಕು ಎಂದು ಹಳೆಯ ವಿದ್ಯಾರ್ಥಿಗಳು,ವನಸಿರಿ ಫೌಂಡೇಶನ್ ಸದಸ್ಯರು ಸಾರ್ವಜನಿಕರು ಒತ್ತಾಯಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ