ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಚಿವರಾದ ಶ್ರೀ ಶಿವರಾಜ್ ಎಸ್.ತಂಗಡಗಿ ಜನ್ಮ ದಿನ ಅಂಗವಾಗಿ ಸಸಿಗಳನ್ನು ನೆಡುವ ಕಾರ್ಯಕ್ರಮ

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರೂ ಆದ ಸನ್ಮಾನ್ಯ ಶ್ರೀ ಶಿವರಾಜ್ ಎಸ್ ತಂಗಡಗಿ ಅವರಿಗೆ 53 ನೇ ಹುಟ್ಟು ಹಬ್ಬವನ್ನು ಶ್ರೀರಾಮನಗರದ ಸರಕಾರಿ ಆಸ್ಪತ್ರೆ ಆವರಣದಲ್ಲಿ ಮತ್ತು ಹತ್ತಿರದ ಕಾಲುವೆ ಪಕ್ಕದಲ್ಲಿ 53 ಸಸಿಗಳನ್ನು ನೆಡುವ ಮೂಲಕ ಆಚರಿಸುವ ಮೂಲಕ ಸಚಿವರಿಗೆ ಹಾರ್ದಿಕ ಶುಭಾಶಯ ಕೋರಲಾಯಿತು.ಈ ಸಸಿ ನೆಡುವ ಕಾರ್ಯಕ್ರಮವನ್ನು ಸಾವಿರ ಸಸಿಗಳ ಪಾಲಕಿ ಕುಮಾರಿ ಸಿಂಧು ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗಂಗಾವತಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಹಮ್ಮದ್ ರಫಿ,ಕಾರಟಗಿ ತಾಲೂಕು ಪಂಚಾಯತಿ ಅಧ್ಯಕ್ಷರಾದ ಪ್ರಕಾಶ ಭಾವಿ,ಗಂಗಾವತಿ ತಾಲೂಕ ಕೃಷಿಕ ಸಮಾಜದ ಖಜಾಂಚಿಯಾದ ರಮೇಶ ಕುಲಕರ್ಣಿ ಮರಳಿ,ಸಮಾಜ ಸೇವಕರಾದ ಬೊಬ್ಬ ಸತ್ಯನಾರಾಯಣ,ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ರೆಡ್ಡಿ ವೀರರಾಜು,ದೇವರಾಜ್ ಭಾವಿಕಟ್ಟಿ, ಕಾಂಗ್ರೇಸ್ ಯುವ ಮುಖಂಡರಾದ ಮಲ್ಲಿಕಾರ್ಜುನಗೌಡ ಹೊಸಮನಿ, ತಿಪ್ಪನಗೌಡ ಮಾಲಿಪಾಟೀಲ್,ಶಂಕರಗೌಡ ಸಿಂಗನಾಳ್,ಪಂಪಾಪತಿ ಕೈಲಾಸಪತಿ, ವೆಂಕಟೇಶ ನಾಯಕ್,ಡಾ.ಬಸೀರ ಸುಲ್ತಾನ, ಡಾ.ವರಲಕ್ಷ್ಮೀ,ಸಿಬ್ಬಂದಿ ಗುರುರಾಜ,ಯುವ ಮುಖಂಡರಾದ ಪವನ್,ಸುಮಂಗಲಾ,ವಿರುಪಾಕ್ಷಿ ಸೇರಿದಂತೆ ಮುಂತಾದವರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ