ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಶಂಕರ್ ಗುಂಡುಗುರ್ತಿ ಇವರಿಗೆ ಯಂಕಂಚಿ ಗೆಳೆಯರ ಬಳಗದ ವತಿಯಿಂದ ಸನ್ಮಾನ

ಜೇವರ್ಗಿ:ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದನೆ ಸಹಕಾರಿ ನಿಗಮ ನಿಯಮಿತ ಇಜೇರಿ ವಲಯದ ಅಧ್ಯಕ್ಷರಾದ ಶಿವಶಂಕರ್ ಗುಂಡುಗುರ್ತಿ ಅವರಿಗೆ ಬಳಬಟ್ಟಿ ಗ್ರಾಮದಲ್ಲಿ ಯಂಕಂಚಿ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಲಾಯಿತು.ಸರಳ ಸಜ್ಜನಿಕೆಯ ಪ್ರಾಮಾಣಿಕ ವ್ಯಕ್ತಿಯೆಂದೇ ಹೆಸರಾದ ಶಿವಶಂಕರ ಗುಂಡುಗರ್ತಿಯವರು ನಿರ್ಗತಿಕರಿಗೆ ಹಾಗೂ ಬಡವರಿಗೆ ತಮ್ಮ ಕೈಲಾದ ಮಟ್ಟಿಗೆ ಸಮಾಜ ಸೇವೆ ಮಾಡಿದ್ದಾರೆ ಮುಂದೆ ಬರುವಂತ ದಿನಗಳಲ್ಲಿ ಶಿವಶಂಕರ್ ಗುಂಡುಗುರ್ತಿ ಅವರಿಂದ ಇನ್ನೂ ಹೆಚ್ಚಿನ ರೀತಿಯ ಸಮಾಜ ಸೇವೆ ಮುಂದುವರಿಯಲಿ ಎಂದು ಗುರುಸ್ವಾಮಿಯವರು ಹಾಗೂ ಗುರು ಕಾಕಾ ಬಳಗುಂಪಿ ಅವರು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಮಲ್ಲು ಗೌನಹಳ್ಳಿ ಶರಣು ತಳವಾರ್ ಮಲ್ಲು ದೊಡ್ಮನಿ ಮಲ್ಲಿಕಾರ್ಜುನ್ ನಗನೂರ್ ಶರಣು ಹರನೂರ್ ರಾಜಣ್ಣ ದಂಡ ನಿಂಗು ಯಂಕಂಚಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ