ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಮದುರ್ಗ ತಾಲೂಕ ಘಟಕದಿಂದ ಪ್ರತಿಭಟನೆ

ಬೆಳಗಾವಿ:ರೈತರ ಸಮಸ್ಯೆಗಳನ್ನು ಈಡೇರಿಸುವ ಕುರಿತು
ರೈತರ ಪಂಪ್ ಸೆಟ್ಟುಗಳ ಮೀಟರ್ ಅಳವಡಿಕೆ ಹಾಗೂ ಆಧಾರ್ ಲಿಂಕ್ ನೀತಿಯನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು K E R C ಇಲಾಖೆಯಿಂದ ಗ್ರಾಹಕರ ವಿದ್ಯುತ್ ಬಿಲ್ಲನ್ನು ದುಬಾರಿ ಮಾಡಿರುವುದನ್ನು ಹಿಂಪಡೆಯಬೇಕು ಸಕಾಲಕ್ಕೆ ಮುಂಗಾರು ಮಳೆ ಬಾರದ ಕಾರಣ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು ತಕ್ಷಣವೇ ತಾಲೂಕ ಆಡಳಿತ ಸಮಸ್ಯೆಯನ್ನು ಬಗೆಹರಿಸಬೇಕು,ಮಲಪ್ರಭಾ ಹಾಗೂ ಘಟಪ್ರಭಾ ಅಚ್ಚುಕಟ್ಟು ನೀರಾವರಿ ಪ್ರದೇಶದಲ್ಲಿ ರೈತರ ಪಹಣಿಯಲ್ಲಿ ಹೆಚ್ಚುವರಿ ಭೂ ಸ್ವಾದೀನ ಪಡಿಸಿಕೊಂಡಿದ್ದು ಅಂತಹ ರೈತರ ಪಹಣಿಯನ್ನು ಶೀಘ್ರವೇ ತಿದ್ದುಪಡಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸಿಕೊಂಡರು
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕ ಅಧ್ಯಕ್ಷರಾದ ಜಗದೀಶ್ ದೇವರೆಡ್ಡಿ ಹಾಗೂ ಹಸಿರು ಸೇನೆ ಅಧ್ಯಕ್ಷರಾದ ಶಿವಾನಂದ್ ದೊಡವಾಡ ಹಾಗೂ ಪದಾಧಿಕಾರಿಗಳಾದ
ಮಾರುತಿ ಕರೀಶಟ್ಟಿ ಮಾರುತಿ ಕಂಬಾರ್ ಕೃಷ್ಣೇಗೌಡ ಪಾಟೀಲ್ ರಾಜು ಅಣ್ಣಿಗೇರಿ ಶಿವನಗೌಡ ಪಾಟೀಲ್ ಮಹಾದೇವ್ ತ್ಯಾವಟಗಿ ಇನ್ನು ಅನೇಕ ಪದಾಧಿಕಾರಿಗಳು ಹಾಗೂ ರೈತ ಬಂಧುಗಳು ಪಾಲ್ಗೊಂಡಿದ್ದರು.

ವರದಿ:ವೀರೇಶ್ ಬಳಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ