ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೀದಿದೀಪ,ಸ್ವಚ್ಛತೆ, ನೀರು ಪೂರೈಕೆಯ ಮೇಲುಸ್ತುವಾರಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲು ಮಾನೆ ಶ್ರೀನಿವಾಸ ಸೂಚನೆ

ಹಾವೇರಿ/ಹಾನಗಲ್ ನಗರದಲ್ಲಿ ಬೀದಿ ದೀಪ ನಿರ್ವಹಣೆ, ಸ್ವಚ್ಛತೆ, ಕಸ ಸಂಗ್ರಹಣೆ ಮತ್ತು ಕುಡಿಯುವ ನೀರು ಪೂರೈಕೆಯ ಮೇಲುಸ್ತುವಾರಿಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ಎಂದು ಹಾನಗಲ್ ಪುರಸಭೆ ಅಧಿಕಾರಿಗಳಿಗೆ ಶಾಸಕರಾದ ಮಾನೆ ಶ್ರೀನಿವಾಸ ಸೂಚಿಸಿದರು.

ಪುರಸಭೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬೀದಿ ದೀಪ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಹಲವು ಬಾರಿ ಬೆಳಗ್ಗೆ ತಾವು ವಾಯುವಿಹಾರ ಕೈಗೊಂಡ ಸಂದರ್ಭದಲ್ಲಿ ದೀಪ ಉರಿಯುತ್ತಿರುವುದನ್ನು ಕಂಡಿದ್ದೇನೆ, ಹೀಗಾಗಬಾರದು. ಕಸ ಸಂಗ್ರಹಣೆ ಮತ್ತು ನೀರು ಪೂರೈಕೆ ಮೇಲೆ ಸಹ ಗಮನ ನೀಡಬೇಕಿದೆ ಎಂದು ಹೇಳಿದ ಅವರು ವಾರ್ಡ್ ಸಭೆ ನಡೆಸುವುದು,ನಗರೋತ್ಥಾನದಡಿ ಕಾಮಗಾರಿ ಆರಂಭಿಸುವುದು,ಕರ ವಸೂಲಿ,ಕಾಲುವೆಗಳ ನಿರ್ಮಾಣ,ಅಕ್ರಮ ನಳ ಪತ್ತೆ ಹಚ್ಚುವುದು ಸಂಬಂಧಿಸಿದಂತೆ ನಾನಾ ವಿಚಾರಗಳಿಗೆ ಸಂಬಂಧಿಸಿದಂತೆ ಮಾನೆ ಶ್ರೀನಿವಾಸ ಅವರು ಸೂಚನೆ ನೀಡಿದರು.
ವರದಿ ರವಿ ಓಲೆಕಾರ ಹಾನಗಲ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ