ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಳೆರಾಯನ ಆಗಮನಕ್ಕಾಗಿ ಕತ್ತೆಗಳ ಮದುವೆ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಂಚೋಳಿಯಲ್ಲಿ ಮಳೆರಾಯನ ಆಗಮನಕ್ಕಾಗಿ ಕತ್ತೆಗಳ ಮದುವೆ ನೆರವೇರಿತು.ಮಳೆಗಾಗಿ ನಾನಾ ವಿಧದ ಪೂಜೆ ಹಾಗೂ ಧಾರ್ಮಿಕ ಸಂಪ್ರದಾಯಗಳ ಆಚರಣೆಗಳನ್ನು ನಾವು ನೋಡಿದ್ದೇವೆ, ಊರಿನ ಗ್ರಾಮಸ್ತರೆಲ್ಲಾ ಕೂಡಿಕೊಂಡು 8000 ರೂಪಾಯಿಗೆ ಕತ್ತೆಗಳನ್ನು ಖರೀದಿಸಿ ಅದೇ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಭಾಜಾ,ಭಜಂತ್ರಿಯೊಂದಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿಸಿ ಆ ಬಳಿಕ ಗ್ರಾಮದ ತುಂಬೆಲ್ಲಾ ಮೆರವಣಿಗೆ ಮಾಡಿಸಲಾಯಿತು.ಕಾಕತಾಳೀಯವೆಂಬಂತೆ ಮದುವೆ ಮಾಡಿಸಿದ ಕೆಲವೇ ಅವಧಿ ಒಳಗೆ ಮಳೆರಾಯನ ಆಗಮನವಾಗಿದೆ ಇದರಿಂದ ಗ್ರಾಮದ ಎಲ್ಲಾ ರೈತಾಪಿ ವರ್ಗದವರು, ಗ್ರಾಮಸ್ಥರು ಮಳೆರಾಯನ ಆಗಮನದಿಂದ ಎಲ್ಲರೂ ಸಂತಸಗೊಂಡಿದ್ದಾರೆ.
ವರದಿ:ಮಹಾದೇವ ವಿಶ್ವಕರ್ಮ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ