ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂದಿರಾ ಕ್ಯಾಂಟೀನ್‌ ಸ್ಥಚ್ಛವಾಗಿಲ್ಲದಿದ್ದರೆಶಿಸ್ತು ಕ್ರಮ:ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌

ತುಮಕೂರು/ಕುಣಿಗಲ್‌:ಇಂದಿರಾ ಕ್ಯಾಂಟೀನ್‌ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಇದು,ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟಿನ್‌ ಸ್ವಚ್ಛವಾಗಿಡಬೇಕು, ಸ್ವಚ್ಛವಾಗಿಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪುರಸಭಾ ಎಂಜಿನಿಯರ್‌ ಚಂದ್ರಶೇಖರ್‌ಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಎಚ್ಚರಿಕೆ ನೀಡಿದರು.
ಗ್ರಾ.ಪಂ.ಮೀಸಲಾತಿ ನಿಗಧಿ ಪಡಿಸುವ ಸಭೆ ಮುಗಿದ ಬಳಿಕ ಇಂದಿರಾ ಕ್ಯಾಂಟಿನ್‌ಗೆ ಭೇಟಿ ನೀಡಿ ಪರಿಶೀಲಿಸಿ,ಕುಡಿಯುವ ನೀರಿನ ಫಿಲ್ಟರ್‌,ಫ್ರಿಡ್ಜ್‌,ಗ್ರೈಂಡರ್‌ ಕಾರ್ಯನಿರ್ವಹಿಸದೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ತೀವ್ರ ಅಸಮಧಾನಗೊಂಡ ಅವರು ಕೂಡಲೇ ರಿಪೇರಿ ಮಾಡಿಸಿ ಸ್ಪಚ್ಛತೆ ಕಾಪಾಡಿಕೊಳ್ಳಿ ಎಂದರು ನಂತರ ಶೌಚಾಲಯ ಪರಿಶೀಲನೆ ನೆಡೆಸಿ ಅವ್ಯವಸ್ಥೆ,
ಅನೈರ್ಮಲ್ಯ ಕಂಡು ಇಂದಿರಾ ಕ್ಯಾಂಟಿನ್‌ಗೆ ಬರುವ ಸಾರ್ವಜನಿಕರಿಗೆ ಶೌಚಾಲಯ ಸ್ಪಚ್ಚತೆಯಿಂದಿರಲಿ,ಅನೈರ್ಮಲ್ಯಕ್ಕೆ ದಾರಿ ಮಾಡಿಕೊಡಬೇಡಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಉಪವಿಭಾಗಾಧಿಕಾರಿ ಹೋಟೆಲ್‌ ಶಿವಪ್ಪ, ತಹಸೀಲ್ದಾರ್‌ ಮಹಬಲೇಶ್ಟರ್‌,ಇನ್ಸ್‌ಪೆಕ್ಟರ್‌ ಗುರುಪ್ರಸಾದ್‌,ಪುರಸಭಾ ಮುಖ್ಯಾಧಿಕಾರಿ ಶಿವಪ್ರಸಾದ್‌ ಇದ್ದರು.
ವರದಿ-ಮನುಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ