ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗ್ರಾಮ ಪಂಚಾಯತ್ ಸದಸ್ಯ ವಿಜಯಕುಮಾರ ರಾಠೋಡ್ ಗಂಭೀರ ಆರೋಪ

ಕಲಬುರಗಿ/ಯಡ್ರಾಮಿ:ಕೊಣ್ಣೂರ ತಾಂಡದಲ್ಲಿ ಸಾರ್ವಜನಿಕ ಶೌಚಾಲಯವಿಲ್ಲ ಬಿಳವಾರ ಗ್ರಾಮ ಪಂಚಾಯತ್ ಸದಸ್ಯ ವಿಜಯಕುಮಾರ ರಾಠೋಡ್ ಗಂಭೀರ ಆರೋಪ ಮಾಡಿದ್ದಾರೆ.
ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಕೊಣ್ಣೂರು ತಾಂಡಾದಲ್ಲಿ ಇದುವರೆಗೂ ಒಂದು ಸಾರ್ವಜನಿಕ ಶೌಚಾಲಯ ಇರುವುದಿಲ್ಲ ಇದು ನಾಚಿಕೆಗೇಡಿತನದ ಸಂಗತಿ.ಹಲವಾರು ಜನಪ್ರತಿನಿಧಿಗಳು ನಮ್ಮ ಗ್ರಾಮಕ್ಕೆ ಬಂದು ಬಿಲ್ಡಪ್ ಕೊಟ್ಟು ಹೋಗಿದ್ದಾರೆ ಹೊರತು ನಮ್ಮ ಗ್ರಾಮದಲ್ಲಿ ಸಮಗ್ರ ರೀತಿಯಿಂದ ಯಾವುದೇ ರೀತಿಯ ಆಧುನಿಕ ಬದಲಾವಣೆಗಳು ಆಗಿಲ್ಲ ಸರಿಯಾದ ನೀರಿನ ಸೌಲಭ್ಯವಿಲ್ಲ ನಮ್ಮ ಗ್ರಾಮಕ್ಕೆ ಬಸ್ಸಿನ ಸೌಕರ್ಯವಿಲ್ಲ ಐದು ಕಿಲೋಮೀಟರ್ ಬಿಳವಾರ ಗ್ರಾಮಕ್ಕೆ ಹಿರಿಯರು,ಕಿರಿಯರು, ಶಾಲಾ ವಿದ್ಯಾರ್ಥಿಗಳು ನಡೆದುಕೊಂಡೆ ಹೋಗುತ್ತಾರೆ ಇಂಥ ಸಮಸ್ಯೆಗಳು ನಾವು ಯಾರ ಮುಂದೆ ಹೇಳಬೇಕ್ರಿ ನಮ್ಮ ಹಳ್ಳಿಯ ಗ್ರಾಮಸ್ಥರ ಗೋಳು ಕೇಳುವರು ಯಾರು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ನಿದ್ದೆಯ ಮಂಪರಿನಲ್ಲಿದ್ದಾರೆ ತಾಲೂಕಿನ ಶಾಸಕರು ಕೊಣ್ಣೂರು ಗ್ರಾಮಸ್ಥರ ಸಮಸ್ಯೆಗೆ ಪರಿಹಾರ ಕಲ್ಪಿಸುವರೋ ಇಲ್ಲವೋ ಕಾದುನೋಡಬೇಕಿದೆ ಎಂದು ಬಿಳವಾರ ಗ್ರಾಮ ಪಂಚಾಯಿತಿ ಸದಸ್ಯರಾದ ವಿಜಯಕುಮಾರ್ ರಾಠೋಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ