ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮಯಕ್ಕೆ ಸರಿಯಾಗಿ ಇಲ್ಲದ ಬಸ್:ವಿಧ್ಯಾರ್ಥಿಗಳ ಪರದಾಟ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ಅಭಿವೃದ್ಧಿ ವಿಷಯದಲ್ಲಿ ಪ್ರಗತಿ ಆಮೆಗತಿಯಲ್ಲಿದ್ದು ಅದರಲ್ಲೂ ಹಿಪ್ಪರಗಿ ಎಸ್ ಎನ್ ಹಾಗೂ ಸುತ್ತಮುತ್ತಲಿನ ಗ್ರಾಮದಿಂದ ಓದಲು ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ಸುಗಳ ಕೊರತೆ ಇದ್ದು ಇದು ಸುಮಾರು ವರ್ಷಗಳಿಂದ ಹಾಗೆ ಇದನ್ನು ಎಂ ಎಲ್ ಎ ಹಾಗೂ ಇತರ ನಾಯಕರ ಗಮನಕ್ಕೆ ತಂದರೂ ಯಾವುದೇ ರೀತಿಯ ಸುಧಾರಣೆ ಮಾಡದಿರುವುದು ವಿಪರ್ಯಾಸ.ಇದರಿಂದ
ವಿದ್ಯಾರ್ಥಿಗಳ ಕಲಿಕೆಗೆ ಆಪಾರ ನಷ್ಟ ಆಗುತ್ತಿರುವುದನ್ನು ಗಮನಿಸಿದ ರೈತರ ಸಂಘದ ರಾಜ್ಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಉಮ್ಮರಗಿ ಅವರು ನಿನ್ನೆ ಕೆ ಎಸ್ ಆರ್ ಟಿ ಸಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಯ ಅಧಿಕಾರಿಗಳ ಜೊತೆ ಮಾತನಾಡಿದರು.ಇವರ ಸಮ್ಮುಖದಲ್ಲಿ ಕೆ ಕೆ ಆರ್ ಟಿ ಸಿ ಜಿಲ್ಲಾ ಅಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ಬಸ್ಸು ತಡೆ ಆದೇಶ ಹಿಂಪಡೆದರು ರೈತರ ಸಂಘದ ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ಉಮ್ಮರಗಿ ಹಾಗೂ ಹಿಪ್ಪರಗಿ ಎಸ್ ಎನ್ ಗ್ರಾಮದ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ