ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆಡುಗಳ ಮೇಲೆ ಹೆಬ್ಬಾವು ದಾಳಿ:ಪರಿಹಾರಕ್ಕೆ ಬೂದಿಬಸವ ಒತ್ತಾಯ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬೆಂಡೆ ಬೆಂಬಳಿ ಹಾಗೂ ಕೊಡಲ ಗ್ರಾಮಗಳ ಕೃಷ್ಣಾ ನದಿಯ ಹತ್ತಿರ ಹೆಬ್ಬಾವುಗಳ ಹಾವಳಿಯಿಂದ ಕುರಿಗಾಹಿಗಳು ಮತ್ತು ಜನರು ಭಯಭೀತರಾಗಿದ್ದಾರೆ ಕಳೆದ ಕೆಲದಿನಗಳ ಹಿಂದೆ ಬೆಂಡೆಬೆಂಬಳಿ ಗ್ರಾಮದ ಸಣ್ಣ ಸಿದ್ದಪ್ಪ ರಾಯ್ಕುಂಪಿ ಎಂಬ ವ್ಯಕ್ತಿಯ ಮೂರು ಆಡುಗಳನ್ನು ಬೆಂಡೆ ಬೆಂಬಳಿ ಗ್ರಾಮದ ಕೃಷ್ಣಾ ನದಿಯ ಹತ್ತಿರದಲ್ಲಿ ಹೆಬ್ಬಾವು ತಿಂದು ಹಾಕಿತ್ತು ಮತ್ತೆ ಇಂದು ಕೊಡಲ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಕುರಿಗಾಗಿ ನರಸಪ್ಪ ಪೂಜಾರಿ ಕೂಡಾಲ ಈತನು ಕುರಿಗಳು ಮೇಯಿಸುತ್ತಿರುವ ಸಂದರ್ಭದಲ್ಲಿ ದೊಡ್ಡದಾದ ಹೆಬ್ಬಾವು ಆಡನ್ನು ಸುತ್ತಿಕೊಂಡು ಸಾಯಿಸಿದೆ ಇನ್ನೇನು ತಿನ್ನಬೇಕೆನ್ನುವಷ್ಟರಲ್ಲಿ ಅಕ್ಕಪಕ್ಕದ ಜನರು ಬಂದ ತಕ್ಷಣ ಹೆದರಿ ಬಿಟ್ಟು ಹೋಗಿದೆ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಸ್ಥಳಗಳಿಗೆ ಭೇಟಿ ನೀಡಿ ಕುರಿ ಗಾಯಿಗಳಿಗೆ ಪರಿಹಾರ ನೀಡುವುದರ ಜೊತೆಗೆ ಈ ಭಾಗದಲ್ಲಿ ಹೆಬ್ಬಾವುಗಳ ಸಂಖ್ಯೆ ಹೆಚ್ಚಾಗಿದೆ ರೈತಾಪಿ ವರ್ಗದವರು ಕುರಿ ಗಾಯಗಳು ಭಯಬಿತರಾಗಿದ್ದಾರೆ ಇವುಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಬೆಂಡೆ ಬೆಂಬಳಿ ಗ್ರಾಮದ ರೈತ ಬೂದಿ ಬಸವ ಸಾಲಿಮಠ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ವರದಿ-ಶಿವರಾಜ ಸಾಹುಕಾರ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ