ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

EVM ಮೂಲಕ ಶಾಲಾ ಸಂಸತ್ತು ಚುನಾವಣೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮಾರನಾಳ 2023 24 ಸಾಲಿನ ಶಾಲಾ ಸಂಸತ್ತು ರಚನೆ ನಡೆಸಲಾಗಿತ್ತು ಹಿನ್ನೆಲೆಯಲ್ಲಿ ತಂತ್ರಜ್ಞಾನ ಮತದಾನ ವ್ಯಾಪ್ ಮೂಲಕ ಮತದಾನ ಮಾಡುವ ಮಾಹಿತಿಯನ್ನು ತಿಳಿಸಲಾಗಿತ್ತು ಭಾರತೀಯ ಚುನಾವಣೆಯ ಮಾದರಿಯಲ್ಲಿ ಮತದಾನ ಮಾಡಲಾಯಿತು ಮತದಾರ ಪಟ್ಟಿ ಉಮೇದುವಾರಿಕೆ ಸೂಚಕರು ಪೋಲಿಂಗ್ ಆಫೀಸರ್ ಏಜೆಂಟರ ಶಾಹಿ ಗುರುತು ಇವುಗಳನ್ನು ಪ್ರಾಯೋಗವಾಗಿ ಮಾಡಿಸಲಾಯಿತು ಅಭ್ಯರ್ಥಿಗಳ ಸಮ್ಮುಖದಲ್ಲಿ ಮತಗಳನ್ನು ಹೇಳಿಕೆ ಮಾಡಲಾಯಿತು ಗೆದ್ದ ಅಭ್ಯರ್ಥಿಗಳಿಗೆ ಪ್ರಧಾನ ಗುರುಗಳು ಪ್ರಮಾಣವಚನವನ್ನು ಬೋಧಿಸಿದರು ಬಹಳ ಉತ್ಸಾಹದಿಂದ ಮಕ್ಕಳು ಈ ಚುನಾವಣೆಯಲ್ಲಿ ಭಾಗ ವಹಿಸಿದರು ಮತ್ತು ಪ್ರಧಾನ ಗುರುಗಳು ಹಾಗೂ ಸಹಶಿಕ್ಷಕರು ಭಾಗವಹಿಸಿದ್ದರು.
ವರದಿ-ಸಂತೋಷ ನಾಯಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ