ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಸಿಂಧನೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಸಂಘದ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು.

ನಗರದ ಪ್ರವಾಸಿ ಮಂದಿರದಲ್ಲಿ ಅತಿಥಿ ಶಿಕ್ಷಕರೆಲ್ಲರೂ ಸಭೆ ಸೇರಿ ಮೂರು ವರ್ಷದ ಅವಧಿಗೆ ತಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಪ್ರತಿ ಅವಧಿಯಂತೆ ಈ ಅವಧಿಗೆ ಮುಂದಾದರು. ನಿಕಟ ಪೂರ್ವ ಅಧ್ಯಕ್ಷ ದೇವರಾಜ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಅಧ್ಯಕ್ಷರಾಗಿ ಅಯ್ಯಪ್ಪ ನಾಯಕ ತುರವಿಹಾಳ,ಉಪಾಧ್ಯಕ್ಷರಾಗಿ ಯಮನೂರ ನಾಯಕ ಕುರುಕುಂದಾ,ಮಹಿಳಾ ಉಪಾಧ್ಯಕ್ಷರಾಗಿ ದುರಗಮ್ಮ,ಪ್ರಧಾನ ಕಾರ್ಯದರ್ಶಿಯಾಗಿ ಅಮರೇಶ ಅರಗಿ ಅರಳಹಳ್ಳಿ,ಖಜಾಂಚಿ ಸೋಮನಾಥ ಗುಂಜಳ್ಳಿ, ಸಹ ಕಾರ್ಯದರ್ಶಿಯಾಗಿ ಕಂಠೆಪ್ಪ ಮಲ್ಲದಗುಡ್ಡ ಆಯ್ಕೆಯಾದರು. ಸಮಿತಿ ಸದಸ್ಯರಾಗಿ ಮೋದಿನ್ ಸಾಬ್ ಗುಂಜಳ್ಳಿ, ಚಂದ್ರಶೇಖರ ಹಿರೇಮಠ, ನಾಗರಾಜ ರಂಗಾಪೂರ,ನೀಲಮ್ಮ ಸಾಹುಕಾರ ಬೇರ್ಗಿ,ಶರಣಬಸವ ಕೆ.ಹೊಸಹಳ್ಳಿ, ದುರಗಮ್ಮ ಮಲ್ಲಾಪೂರ, ಆಂಜನೇಯ ಗೊರೆಬಾಳ,ತಿಮ್ಮಾರಡ್ಡಿ ತುರವಿಹಾಳ, ಬಾಳಪ್ಪ ಗುಂಜಳ್ಳಿ ಆಯ್ಕೆಯಾದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ