ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಡಗೇರಾದಲ್ಲಿ ಮಳೆಗಾಗಿ ನೀರು ನೀಡಿ ಹಂಬಲಿ ಪರ್ವ ಆಚರಣೆ

ಯಾದಗಿರಿ/ವಡಗೇರಾ:ಪಟ್ಟಣದಲ್ಲಿ ಮಳೆಗಾಗಿ ಪ್ರಾರ್ಥಿಸಿ ಮಕ್ಕಳು ರೈತರು ಆದಿ ಬಸವಣ್ಣನ ಪರ್ವ ನಿಮಿತ್ಯ ಊರ ದೇವರುಗಳಿಗೆ ನೀರು ನೀಡಿ ಕಾಯಿ ಕರ್ಪೂರ ಅರ್ಪಿಸುವ ಪ್ರತಿತಿ ಉಂಟು ಎಂದು ಪರ್ವ ಸಮಿತಿಯ ಮುಖಂಡರಾದ ಶೀಲವಂತಪ್ಪ ಇಟಗಿ ರವರು ಹೇಳಿದರು ತದನಂತರ ಪಟ್ಟಣದಲ್ಲಿ ಮನೆಮನೆಗೆ ತೆರಳಿ ರೈತರು ಬೆಳೆದ ಜೋಳ ಕಾಳು ಕಡಿ ಪದಾರ್ಥಗಳನ್ನು ಸಂಗ್ರಹಿಸಿ ಜೋಳದ ಹಂಬಲಿ ಮಾಡಿ ದೇವರಿಗೆ‌ ನೈವೇದ್ಯ ಅರ್ಪಿಸಿ ರೈತರಿಗೆ ಮತ್ತು ಭಕ್ತರಲ್ಲರಿಗೂ ಅದನ್ನು ವಿತರಿಸಲಾಗುವುದು ರಾತ್ರಿ ಇಡಿ ಭಜನೆ ಹಾಗೂ ಇನ್ನಿತರ ಕಾರ್ಯಕ್ರಮಗಳು ಜರುಗುವುದು ಎಂದು ಶೀಲವಂತಪ್ಪ ಇಟಗಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ