ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜನಪದ ಕಲಾವಿದ ಗವಿಶಿದ್ಧಯ್ಯ.ಜ.ಹಳ್ಳಿಕೇರಿಮಠ ಅವರಿಗೆ ಶ್ರೀ ಪುಟ್ಟರಾಜ ಗವಾಯಿ ಸೇವಾ ರತ್ನ ಪ್ರಶಸ್ತಿ ಪ್ರದಾನ


ಗದಗ:ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ ಸಾಧಕರ ಮಾತಾ ಪ್ರಕಾಶನ ಕಡಲಬಾಳು (ರಿ.)ಕರ್ನಾಟಕ ಹಾಗೂ ದೀ ಜರ್ನಿ ಆಪ್ ಸೂಸೈಟಿ(ರಿ.)ನವದೆಹಲಿ ಇವರು ಕೊಡಮಾಡುವ 2023ನೇ ಸಾಲಿನ ಶ್ರೀ ಪುಟ್ಟರಾಜ ಗವಾಯಿ ಸೇವಾ ರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಧಾರವಾಡದ ರಂಗಾಯಣದಲ್ಲಿ ಜರುಗಿದ ರಾಷ್ಟ್ರೀಯ ಕಲಾ ಸಮ್ಮೇಳನದಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರಿಗೆ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ ಸಿ ಎಸ್ ಟಿ ಸೇಲ್ ವಿಶ್ವ ಮಾನವ ಹಕ್ಕುಗಳ ಆಯೋಗ ನವದೇಹಲಿ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಪಡದಯ್ಯ ರೇ.ಹೀರೆಮಠ,ಸುಜ್ಞಾನ ವಿದ್ಯಾಪೀಠದ ಡಾ.ನಾಗರಾಜ ತಂಭ್ರಳ್ಳಿ,ಬೆಂಗಳೂರು ವಿಶ್ವವಿದ್ಯಾಲಯದ ಪ್ರೋ. ರಾಮಕೃಷ್ಣ,ಶಾಲಾ ಮತ್ತು ಸಾಕ್ಷರತ ಇಲಾಖೆಯ ಶ್ರೀ ಎಸ್ ಎಸ್ ಕೆಳದಿಮಠ,ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಉಮೇಶ ಬೊಮ್ಮಕ್ಕನ್ನವರ್ ಸೇರಿದಂತೆ ಕವಿಗಳು ಕಲಾವಿದರು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ