ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಯರ ಗುಡಿಯಲ್ಲಿ ಶ್ರೀ ಜಯತೀರ್ಥರ ಆರಾಧನಾ ಮಹೋತ್ಸವ ಸಂಪನ್ನ

ಸಿರುಗುಪ್ಪ.ಜುಲೈ-07:ಸಿರುಗುಪ್ಪ ತಾಲೂಕು ಬ್ರಾಹ್ಮಣರ ಸಂಘ ಮತ್ತು ಶ್ರೀ ಗುರುರಾಜ ಅಷ್ಟೋತ್ತರ ಮಂಡಳಿ ಇವರುಗಳ ಸಹಯೋಗದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಶ್ರೀಮದ್ ಜಯತೀರ್ಥರ ಆರಾಧನೆ ಆಚರಣೆಗೊಂಡಿತು.
ಆಷಾಢ ಮಾಸ ಕೃಷ್ಣ ಪಕ್ಷ ಪಂಚಮಿ ತಿಥಿಯ ಶುಕ್ರವಾರ ಶ್ರದ್ಧಾಭಕ್ತಿಗಳೊಡನೆ ಆರಾಧನಾ ಮಹೋತ್ಸವ ಕಾರ್ಯಕ್ರಮವನ್ನು ಜರುಗಿಸಲಾಯಿತು ಆರಾಧನಾ ಕಾರ್ಯಕ್ರಮಗಳ ನಿಮಿತ್ತ ಬೆಳಗ್ಗೆ 7-8 ಗಂಟೆಯವರೆಗೂ ಅಷ್ಟೋತ್ತರ ಪಾರಾಯಣ 9 ಗಂಟೆಗೆ ಪಂಚಾಮೃತ ಅಭಿಷೇಕ ಹಾಗೂ ಒಂದು ಗಂಟೆಗೆ ಮಹಾನೈವೇದ್ಯ ಹಾಗೂ ಪಲ್ಲಕ್ಕಿ ಸೇವೆ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ಆಚರಣೆಗೊಂಡು ನಂತರ ತೀರ್ಥ ಪ್ರಸಾದಗಳು ವಿನಯೋಗಗೊಂಡವು
ಈ ಕಾರ್ಯಕ್ರಮದಲ್ಲಿ ಶ್ರೀ ಗುರುರಾಜ ಅಷ್ಟೋತ್ತರ
ಮಂಡಳಿಯವರು ಹಾಗೂ ಸಿರುಗುಪ್ಪ ತಾಲೂಕು ಬ್ರಾಹ್ಮಣರ ಸಂಘದ ವಿಪ್ರರು ಪಂಡಿತರು ಈ ಆರಾಧನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ವರದಿ-ಎಂ.ಪವನ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ