ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಜೈನ ಮುನಿ ಸ್ವಾಮಿಜಿ” ಯ ಕೊಲೆ ಪ್ರಕರಣ ಹಂತಕರಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿದ “ತೇಜಸ್ವಿ ನಾಗಲಿಂಗ ಸ್ವಾಮಿ”

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಿರೇಕೋಡಿ ಆಚಾರ್ಯ ಶ್ರೀ 108 ಜೈನ ಮುನಿ ಕಾಮ ಕುಮಾರ ನಂದಿ ಮಹಾರಾಜರ ಬರ್ಬರ ರೀತಿಯಲ್ಲಿ ಹತ್ಯೆ ಮಾಡಿದ ಆರೋಪಿಗಾಳದ ಹಸನ್ ದಲಾಯತ್ ಮತ್ತು ನಾರಾಯಣ ಮೌಲಿ ಇವರಿಗೆ ಮರಣ ದಂಡನೆ ಶಿಕ್ಷೆಯನ್ನು ವಿಧಿಸುವಂತೆ ಸರ್ಕಾರಕ್ಕೆ ಮೈಸೂರಿನಲ್ಲಿ ಕನ್ನಡ ಕ್ರಾಂತಿದಳ ಅಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ

ಮಾಧ್ಯಮಗಳಲ್ಲಿ ಸುದ್ದಿ ನೋಡಿ ದಿಗ್ಭ್ರಮೆ ಆಯಿತು ಸ್ಥಳೀಯರ ಮಾತುಗಳನ್ನು ಕೇಳುತ್ತಿದ್ದರೆ ಶ್ರೀಗಳು ಸರಳತೆಯ ಸ್ವಾಭವದಿಂದ ಕೂಡಿರುವವರು ಎಂದು ತಿಳಿಯುತ್ತದೆ

ಕಷ್ಟ ವೆಂದು ಹೇಳಿ ಸಹಾಯ ಪಡೆದು ಜೊತೆಯಲ್ಲಿ ಇದ್ದವರೇ ಈ ರೀತಿ ಹತ್ಯೆ ಮಾಡಿರುವುದು ಹೃದಯ ವಿದ್ರಾವಕ ಘಟನೆಯಾಗಿದೆ

ಈಗಾಗಲೇ ಪೋಲಿಸರು ಬಂಧಿಸಿರುವ “ಹಸನ್ ದಲಾಯತ್” ಮತ್ತು “ನಾರಾಯಣ ಮೌಲಿ” ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ

ಹಂತಕರು ಭೂಮಿ ಮೇಲೆ ಬದುಕಲು ಯೋಗ್ಯತೆ ಇಲ್ಲದವರಾಗಿದ್ದು ಕೂಡಲೇ ಇವರಿಗೆ ಮರಣ ದಂಡನೆ ಶಿಕ್ಷೆಯನ್ನು ವಿಧಿಸುವಂತೆ ಸರ್ಕಾರಕ್ಕೆ ತೇಜಸ್ವಿ ಮನವಿ ಮಾಡಿದ್ದಾರೆ

ಮತ್ತು ರಾಜ್ಯದಲ್ಲಿರುವ ಜೈನ ಧರ್ಮದ ಸ್ವಾಮಿಜಿ ಗಳಿಗೆ ಸರ್ಕಾರದ ವತಿಯಿಂದ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯ ಪೂರ್ವಕವಾಗಿ ಮನವಿ ಮಾಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ