ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯದ 14 ನೇ ಬಜೆಟ್ ನಲ್ಲಿ ಕರಾಟೆ ಶಿಕ್ಷಕರನ್ನು ಕಡೆಗಣಿಸಲಾಗಿದೆ ದೇವೇಂದ್ರ ದೊಡ್ಮನಿ ಆಕ್ರೋಶ

ಯಾದಗಿರಿ:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24ನೇ ಆಯವ್ಯಯದ ಬಜೆಟನ್ನು ರಾಜ್ಯದ ಜನತೆಯ ಮುಂದೆ ಮಂಡಿಸಿದ್ದಾರೆ ಆದ್ರೆ ಹಲವಾರು ವರ್ಷಗಳಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸಿದ ಕರಾಟೆ ಶಿಕ್ಷಕರ ಬಜೆಟನ್ನು ಯಾಕೆ ಕಡೆಗಣಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರು ದೇವೇಂದ್ರ ದೊಡ್ಡಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮುಂದೆ ಬರುವಂತಹ ದಿನಗಳಲ್ಲಿ ಹಲವಾರು ಕರಾಟೆ ಶಿಕ್ಷಕರ ಸಂಘಟನೆ ಒಕ್ಕೂಟದೊಂದಿಗೆ ಸರ್ಕಾರದ ವಿರುದ್ಧ ರಾಜ್ಯಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗಲಿದೆ ಮುಂದೆ ಬರುವಂತ ದಿನಗಳಲ್ಲಿ ಕರ್ನಾಟಕದ ರಾಜ್ಯ ಕರಾಟೆ ಶಿಕ್ಷಕರ ಸಂಘದೊಂದಿಗೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬಂದೇ ಬರುತ್ತೇವೆ ಹೋರಾಟದ ರೂಪುರೇಷೆಗಳನ್ನು ಹಮ್ಮಿಕೊಳ್ಳಲಾಗುವುದು ಶೀಘ್ರದಲ್ಲಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಕರಟೆ ಶಿಕ್ಷಕರ ಸಂಘದ ಯಾದಗಿರಿ ಜಿಲ್ಲಾ ಅಧ್ಯಕ್ಷರು ದೇವೇಂದ್ರ ದೊಡ್ಮನಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ