ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಸಿ ನೆಡುವ ಕಾರ್ಯಕ್ರಮ

ಬಾಗಲಕೋಟೆ/ರಬಕವಿ ಬನಹಟ್ಟಿ:ಹಸಿರೇ ಉಸಿರು ಉಸಿರುಗಾಗಿ ಹಸಿರು ಎಂಬ ವಾಕ್ಯದ ಮುಖಾಂತರ .
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಬಿಲಾಲ್ ಮೊಹಲ್ಲಾದ ಹತ್ತಿರ ಸರ್ಕಾರಿ ಉರ್ದು ಮಾದರಿ ಶಾಲೆಯಲ್ಲಿ ಕಾಡು ಬೆಳೆಸಿ ನಾಡು ಉಳಿಸಿ ಸಂಕಲ್ಪದೊಂದಿಗೆ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮದ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ಅಕ್ಬರ್ ತಾಂಬೋಳಿ,ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಯೂಸೂಪ್ ಮಾಲಿಂಗಪುರ್,
ಶ್ರೀಮತಿ ಮುರಾದ್ ಮೊಮಿನ,ಉರ್ದು ಸಿಆರ್ ಪಿ ಬಾಗೇವಾಡಿ ಸರ್ ಶಾಲಾ ಮುಖ್ಯ ಗುರುಗಳು ಕರ್ನೂಲ್ ಸರ್ ಹಾಗೂ ಹಿರಿಯರಾದ ಜಾಕೀರ್ ಹುಸೇನ್,ಬಾರಿಗಡ್ಡಿ ಸಿರಾಜ್ ಮೊಮಿನ್,ಹಿರಿಯ ಶಿಕ್ಷಕರಾದ ಇಂಡಿಕರ್ ಸರ್,ಶಿಕ್ಷಕರಾದ ಸಹ ಶಿಕ್ಷಕರಾದ ಹನಗಂಡಿ ಸರ್,ಎಸ್.ಡಿ.ಎಮ್.ಸಿ ಸದಸ್ಯರು . ವಿದ್ಯಾರ್ಥಿ-ವಿದ್ಯಾರ್ಥಿನಿಯರು,ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು.
ವರದಿ:ಮಹಿಬೂಬ ಬಾರಿಗಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ