ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರಾಟೆ ಶಿಕ್ಷಕರನ್ನು ಕಡೆಗಣಿಸಿದ ಕಾಂಗ್ರೆಸ್ ಸರ್ಕಾರ: ಮೈಹಿಬೂಬ್ ಪಟೇಲ್ ನಡುವಿನಮನಿ ಅವರಿಂದ ಸರ್ಕಾರದ ವಿರುದ್ಧ ಆಕ್ರೋಶ


ಕಲಬುರಗಿ/ಯಡ್ರಾಮಿ:ಕರ್ನಾಟಕ ರಾಜ್ಯದಲ್ಲಿ ಹಲವಾರು ವಸತಿ ಶಾಲೆಗಳಲ್ಲಿ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆಯ ಸಲುವಾಗಿ ಅಂದಿನ ಸರ್ಕಾರ ಕರಾಟೆ ಶಿಕ್ಷಕರಿಗೆ ವಿಶೇಷವಾದ ಅನುದಾನ ಬಿಡುಗಡೆ ಮಾಡಿತ್ತು ಆದರೆ ಇತ್ತೀಚಿನ ಕಾಂಗ್ರೆಸ್ ಸರ್ಕಾರ ಕರಾಟೆ ಶಿಕ್ಷಕರನ್ನು ಕಡೆಗಣಿಸಿ ಅವರ ಅನುದಾನವನ್ನು ಮಂಗಮಾಯ ಮಾಡಿದೆ ಎಂದು ಜೇವರ್ಗಿ ತಾಲೂಕಿನ ಅಲ್ಪಸಂಖ್ಯಾತ ಸಂಘಟನೆಯ ಹೋರಾಟಗಾರ ಮೈಹಿಬೂಬ್ ಪಟೇಲ್ ನಡುನಿಮನಿ ಗೌಡ್ರು ಬಿಳವಾರ ಅವರು ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದಾರೆ ಅಲ್ಲದೆ ಕೂಡಲೇ ಕರಾಟೆ ಶಿಕ್ಷಕರ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಒಂದು ವೇಳೆ ನಿರ್ಲಕ್ಷ ವಹಿಸಿದ್ದಲ್ಲಿ ಸರಕಾರದ ವಿರುದ್ಧ ರಾಜ್ಯಮಟ್ಟದಲ್ಲಿ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜೇವರ್ಗಿ ತಾಲೂಕ ಅಲ್ಪಸಂಖ್ಯಾತ ಸಂಘಟನೆ ಹೋರಾಟಗಾರರಾದ ಮೈಹಿಬೂಬ್ ಪಟೇಲ್ ನಡುವಿನಮನಿ ಗೌಡ್ರು ಬಿಳವಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ