ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಚನ ರಚನೆ(ದತ್ತಪದ:–ಆತ್ಮ~ಪರಮಾತ್ಮ)

ಅದ್ಭುತ ಯಂತ್ರವಯ್ಯ
ತಂತ್ರಜ್ಞಾದ ಮೂಲಕವಯ್ಯ
ಗೆಲುವು ಸಾಧಿಸಿದ್ದಯ್ಯ
ನೆಮ್ಮದಿಯ ಗೂಡು ಸೇರಿದೊಡಯ್ಯ
ಆತ್ಮ ಪರಮಾತ್ಮನ ಗುಣಗಾನ ಮಾಡಿತ್ತು ನೋಡಯ್ಯ//

ಮನಸೇ ಮಾಯದ ಜಾಲವಯ್ಯ,
ಕಟ್ಟಿ ಹಾಕುವೆನಯ್ಯ ನೋಡಯ್ಯ
ದೇಹದ ದಂಡ ನಮಸ್ಕಾರವಯ್ಯ
ಶರಣರ ಪಾದಕ್ಕೆ ಎರಗುವೆ ನೋಡಯ್ಯ,
ಮನಸು ಒಪ್ಪಿದರೂ ಹೃದಯ ಒಪ್ಪಲಿಲ್ಲ ನೋಡಯ್ಯ
ಇದು ಪರಮಾತ್ಮನ ಆಟವಯ್ಯ ಶ್ರೀ ಗುರು ವೀರಗಂಟಿ ಮಡಿವಾಳೇಶ್ವರ//

ಮಹಾಂತೇಶ ಖೈನೂರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ