ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆರೋಪಿಗಳನ್ನು ಬಂಧಿಸಿ ಅವರನ್ನು ಶಿಕ್ಷೆಗೆ ಗುರಿಪಡಿಸಿ

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದೇವಂತಗಿ ಗ್ರಾಮದ 11 ವರ್ಷದ ಶಾಲೆಗೆ ಹೋಗುವ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಅವರನ್ನು ಶಿಕ್ಷೆಗೆ ಗುರಿಪಡಿಸಿ ಮತ್ತೆ ಯಾವದೇ ಒಂದು ಹೆಣ್ಣು ಮಕ್ಕಳ ಮೇಲೆ ಈ ರೀತಿಯಲ್ಲಿ ಆಗಬಾರದು ಮರಣ ಹೊಂದಿರುವ ಬಾಲಕಿ ಕುಟುಂಬಕ್ಕೆ ಸೂಕ್ತವಾದ ಪರಿಹಾರವನ್ನು ಕೊಡಬೇಕು ಮತ್ತು ಕುಟುಂಬಕ್ಕೆ ರಕ್ಷಣೆಯನ್ನು ನೀಡಬೇಕೆಂದು ಮಾನ್ಯ ಜಿಲ್ಲಾಧಿಕಾರಿ ಅವರಿಗೆ ಹೋರಾಟದ ಮೂಲಕ ಮನವಿ ಪತ್ರವೊಂದನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬ ಸಂಘದ ಜಿಲ್ಲಾಧ್ಯಕ್ಷರು ಗುರುನಾಥ್ ಪೂಜಾರಿ ಕುರುಬ ಸಂಘದ ಯುವ ಘಟಕದ ರಾಜ್ಯಾಧ್ಯಕ್ಷರಾದ ಭಗವಂತ ರಾಯ್ ಗೌಡ ಅಂಕಲಗ, ಸಂತೋಷ್ ಬಿ ಗುಡೂರು ವಕೀಲರು, ಧರ್ಮರಾಜ್ ಏರೂರು ಮುಂತಾದ ಹೋರಾಟಗಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ