ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೃಹ ಲಕ್ಷ್ಮೀ ಯೋಜನೆಗೆ ಸೇವಾಶುಲ್ಕ ನಿಗದಿಪಡಿಸಲು ಜಿಲ್ಲಾಧಿಕಾರಿಕಾರಿಗಳಿಗೆ ಮನವಿ

ಗದಗ:ಗ್ರಾಮ ಒನ್ ಸೇವಾಪ್ರತಿನಿಧಿಗಳಿಂದ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಗೆ ಯಾವುದೇ ಸೇವಾಶುಲ್ಕ ಪಡೆಯಬಾರದು ಎಂದು ಸರ್ಕಾರವು ಹೇಳಿರುವದರಿಂದ ಜನರಿಗೆ ಗ್ರಾಮ ಒನ್ ಕೇಂದ್ರದವರು ಉಚಿತವಾಗಿ ಸೇವೆ ನೀಡಿದರೆ ಪೇಪರ್, ಇಂಕ್,ವಿದ್ಯುತ್ ದರ,ಕಟ್ಟಡದ ಬಾಡಿಗೆ ಇತ್ಯಾದಿ ಖರ್ಚಿಗೆ ಯಾರು ಹೊಣೆ ಹಾಗೂ ನಮ್ಮ ಜೀವನಕ್ಕೆ ಬೇಕಾದ ಕನಿಷ್ಠ ಸಂಪಾದನೆ ಮಾಡಲು ಕಷ್ಟವಾಗುತ್ತೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅಧಿಕಾರಿಗಳು ಗಮನ ನೀಡಿ ನಾವು ಸ್ವಾವಲಂಬನೆ,ಸದೃಢ ಜೀವನ ನಡೆಸಲು ಅನುಕೂಲ ಮಾಡಿಕೊಡಬೇಕು ಎಂದು ಮನವಿ ಪತ್ರ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಈರಣ್ಣ ಬಡಿಗೇರ,ಪ್ರಶಾಂತಯ್ಯ ಹಿರೇಮಠ, ಬಸವರಾಜ್ ಮೇಟಿ,ಆಕಾಶಗೌಡ,ನಿಂಗರಾಜ್,ರವಿ ಗುಗ್ಗರಿ,ಹೈದರಲಿ ಕವಾಸ,ವಿರೇಶ್,ಪ್ರವೀಣಕುಮಾರ್,80ಕ್ಕೂ ಹೆಚ್ಚು ಗ್ರಾಮ ಒನ್ ಪ್ರತಿನಿದಿಗಳು ಹಾಜರಿದ್ದರು.
ವರದಿ-ಸದಾಶಿವ.ಭೀ.ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ